ಶೈಕ್ಷಣಿಕ ಲೋಕದ ಧ್ರುವತಾರೆಗಳು: ಕಾವೇರಿ ಶಿಕ್ಷಣ ಸಂಸ್ಥೆಯ ಸಿಬ್ಬಂದಿಗಳ ಕ್ರೀಡಾಕೂಟ

ಕ್ರೀಡೆ ಕೇವಲ ಆರೋಗ್ಯದ ದೃಷ್ಟಿಯಿಂದ ಮಾತ್ರವಲ್ಲ ನಮ್ಮ ನಡುವೆ ಪರಸ್ಪರ ಉತ್ತಮ ಸಂಬಂಧ ಬೆಳೆಸುವುದರೊಂದಿಗೆ ನಮ್ಮಲ್ಲಿ ಸಾಮರಸ್ಯ ಮೂಡಿಸುತ್ತದೆ ಎಂದು ವಿರಾಜಪೇಟೆ ಕಾವೇರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪದ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ವಿರಾಜಪೇಟೆ ಕಾವೇರಿ ಕಾಲೇಜಿನ ವತಿಯಿಂದ ಕಾಲೇಜಿನ ಮೈದಾನದಲ್ಲಿ ಕಾವೇರಿ ಎಜುಕೇಶನ್ ಸೊಸೈಟಿ ಅಧೀನ ಸಂಸ್ಥೆಗಳ ಸಿಬ್ಬಂದಿ ವರ್ಗದ ನಡುವೆ ಆಯೋಜಿಸಲಾಗಿದ್ದ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಅವರು ನಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಉತ್ತಮಪಡಿಸಿಕೊಳ್ಳಲು ಕ್ರೀಡೆಯು ಬಹಳ ಸಹಕಾರಿಯಾಗಿದೆ .ಕ್ರೀಡೆಯೂ ನಮ್ಮನ್ನೆಲ್ಲಾ ಒಂದೆಡೆ […]