ಮನುಷ್ಯ ಮತ್ತು ಪ್ರಾಣಿಗಳ ನಡುವಿನ ಸಂಬಂಧವು ಸಂವೇದನಾಶೀಲವಾದುದು : ಪ್ರೊ. ಅಶೋಕ ಸಂಗಪ್ಪ ಆಲೂರ

ಕುಶಾಲನಗರ : ಮನುಷ್ಯ ಮತ್ತು ಪ್ರಾಣಿಗಳ ನಡುವಿನ ಸಂಬಂಧವು ಸಂವೇದನಾಶೀಲವಾದುದು, ಮನುಷ್ಯನಿಗಿರುವಷ್ಟೇ ಸ್ವಾತಂತ್ರ್ಯ ಮತ್ತು ಸಮಾನ ಹಕ್ಕುಗಳು ಈ ಭೂಮಿಯಲ್ಲಿ ಜೀವಿಸುತ್ತಿರುವ ಪ್ರಾಣಿ ಸಂಕುಲಕ್ಕೂ ಇದೆ ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಅಶೋಕ ಸಂಗಪ್ಪ ಆಲೂರ ಅಭಿಪ್ರಾಯಿಸಿದರು. ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರ ಇಲ್ಲಿನ ವನ್ಯಜೀವಿ ಪಶುವೈದ್ಯಕೀಯ ಸಂಶೋಧನಾ ಸಂಸ್ಥೆ. ಕೊಡಗು ಹಾಗೂ ಕೊಡಗು ವಿಶ್ವವಿದ್ಯಾಲಯ, ಕೊಡಗು ಇವರ ಸಂಯುಕ್ತಾಶ್ರಯದಲ್ಲಿ “ವಿಶ್ವ ಪ್ರಾಣಿ-ಜನ್ಯರೋಗಗಳ” ದಿನದ ಅಂಗವಾಗಿ “ವನ್ಯಜೀವಿ: ಪ್ರಾಣಿಜನ್ಯರೋಗಗಳು” ವಿಷಯದ ಕುರಿತಾದ […]