ಭೂಮಿ ಮತ್ತು ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ: ನ್ಯಾ. ಎಸ್. ನಟರಾಜ

ಪ್ರಕೃತಿ ಮತ್ತು ಭೂಮಿಯ ರಕ್ಷಿಸಿ ಮುಂದಿನ ಪೀಳಿಗೆಗೆ ನೀಡುವ ಜವಾಬ್ದಾರಿಯು ಭೂಮಿಯ ಮೇಲಿರುವ ಸರ್ವರ ಮೇಲಿದೆ ಎಂದು ಎರಡನೇ ಅಪಾರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ನ್ಯಾ. ಎಸ್. ನಟರಾಜ ಅಭಿಪ್ರಾಯ ವ್ಯಕ್ತಪಡಿಸಿದರು . ತಾಲೂಕು ಕಾನೂನು ಸೇವೆಗಳ ಸಮಿತಿ, ವಿರಾಜಪೇಟೆ ವಕೀಲರ ಸಂಘ, ಅರಣ್ಯ ಇಲಾಖೆ, ಕಾವೇರಿ ಇನ್ಸ್ಟಿಟ್ಯೂಟ್ ಆಫ್ ಲಾ ವಿರಾಜಪೇಟೆ ಇವರ ಸಂಯುಕ್ತ ಆಶಯದಲ್ಲಿ ಬುಧವಾರ ವಿಶ್ವ ಭೂ ದಿನಾಚರಣೆಯನ್ನು ಆಚರಿಸಲಾಯಿತು. ಗಿಡಕ್ಕೆ ನೀರನ್ನು ಎರೆಯುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ನ್ಯಾ. […]
ಪರಿಸರವನ್ನು ಸ್ವಚ್ಛ ಮತ್ತು ಸುಸ್ಥಿರವಾಗಿಡುವುದು ನಮ್ಮಲ್ಲೆರ ಆದ್ಯ ಕರ್ತವ್ಯ

ಮಡಿಕೇರಿ:-ಹವಾಮಾನ ವೈಪರಿತ್ಯಗಳಿಂದಾಗಿ ಪರಿಸರದ (Environment) ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದ್ದು, ಈ ಬಗ್ಗೆ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು ಎಂದು ಕೊಡಗು ಜಿ.ಪಂ.ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ್ ಪ್ರಕಾಶ್ ಮೀನಾ ಅವರು ತಿಳಿಸಿದರು. ನಗರದ ಜಿ.ಪಂ. ಕಚೇರಿಯಲ್ಲಿ ಶುಕ್ರವಾರ ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ, ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ಸಹಯೋಗದಲ್ಲಿ ಕರ್ನಾಟಕ ರಾಜ್ಯ ಹವಾಮಾನ ಬದಲಾವಣೆ ಕ್ರಿಯಾ ಯೋಜನೆ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು […]