ಸಿಎಂ ಸಿದ್ದರಾಮಯ್ಯ ಅವರ ಕ್ಷಮೆ ಯಾಚಿಸಿದ ಮೆಟಾ..! – ಕಾರಣ ಏನು ಗೊತ್ತಾ..? ಇಲ್ಲಿದೆ ನೋಡಿ ಮಾಹಿತಿ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಮೆಟಾದ (Meta) ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಸ್ವಯಂ ಚಾಲಿತ ಕನ್ನಡ ಅನುವಾದ ವ್ಯವಸ್ಥೆಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಬೆನ್ನಲ್ಲೇ, ಈ ಕುರಿತು ಮೆಟಾ ತಪ್ಪಾದ ಕನ್ನಡ ಅನುವಾದಕ್ಕಾಗಿ ಕ್ಷಮೆಯಾಚಿಸಿದ್ದು ಜೊತೆ ಆಗಿರುವ ಸಮಸ್ಯೆ ಸರಿಪಡಿಸುವುದಾಗಿ ತಿಳಿಸಿದೆ. ಇತ್ತೀಚೆಗೆ ನಿಧನರಾದ ಹಿರಿಯ ನಟಿ ಸರೋಜಾದೇವಿ ಅವರ ಅಂತಿಮ ದರ್ಶನವನ್ನ ಸಿಎಂ ಸಿದ್ದರಾಮಯ್ಯ ಪಡೆದಿದ್ದರು. ಈ ಸಂಬಂಧ ಕರ್ನಾಟಕ ಮುಖ್ಯಮಂತ್ರಿಗಳ ಕಚೇರಿ(CMO) ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ ಸಂತಾಪ […]