ವಾಲಿಬಾಲ್ ಕ್ರೀಡೆಯ ಉತ್ತೇಜನಕ್ಕೆ ಯೋಜನೆ ರೂಪಿಸಿ: ಶಾಸಕ ಪೊನ್ನಣ್ಣ

ಪೊನ್ನಂಪೇಟೆ: ಕೊಡಗು ಜಿಲ್ಲೆಯಲ್ಲಿ ಸಾಕಷ್ಟು ವಾಲಿಬಾಲ್ ಕ್ರೀಡಾಪಟುಗಳಿದ್ದಾರೆ. ವಾಲಿಬಾಲ್ ಕ್ರೀಡೆಗೆ ಜಿಲ್ಲೆಯ ಕ್ರೀಡಾಪಟುಗಳ ಕೊಡುಗೆ ಅಪಾರವಾಗಿದೆ. ಆದ್ದರಿಂದ ಜಿಲ್ಲೆಯಲ್ಲಿ ವಾಲಿಬಾಲ್ ಕ್ರೀಡೆಯನ್ನು ಮತ್ತಷ್ಟು ಉತ್ತೇಜಿಸಲು ಸೂಕ್ತವಾದ ಕಾರ್ಯ ಯೋಜನೆಗಳನ್ನು ರೂಪಿಸುವಂತೆ ವಿರಾಜಪೇಟೆ ಶಾಸಕರು ಮತ್ತು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಸಲಹೆ ನೀಡಿದ್ದಾರೆ. ಕೊಡಗು ವಾಲಿಬಾಲ್ ಅಸೋಸಿಯೇಷನ್ ವತಿಯಿಂದ ವಿರಾಜಪೇಟೆಯ ಅಂಬೇಡ್ಕರ್ ಭವನದ ಸಭಾಂಗಣದಲ್ಲಿ ಮಂಗಳವಾರದಂದು ನಡೆದ ವಿಶೇಷ ಸಭೆಯಲ್ಲಿ ಪಾಲ್ಗೊಂಡು ವಿವಿಧ ಬೇಡಿಕೆಗಳನ್ನುೊಳಗೊಂಡ ಸಂಸ್ಥೆಯ ಮನವಿ ಪತ್ರವನ್ನು ಸ್ವೀಕರಿಸಿ ಮಾತನಾಡಿದ ಅವರು, ಕೊಡಗಿನಲ್ಲಿ […]
ಕಂಡಂಗಾಲದಲ್ಲಿ ಕೊಡವ ಮುಸ್ಲಿಮರ ಶೂಟಿಂಗ್ ಸ್ಪರ್ಧೆ

ಪೊನ್ನಂಪೇಟೆ: ಒಂದು ಕಾಲದಲ್ಲಿ ರಾಜ ಮನೆತನದವರ ಐಷಾರಾಮಿ ಕ್ರೀಡೆಯಾಗಿದ್ದ ಶೂಟಿಂಗ್ ಇಂದು ಜನಸಾಮಾನ್ಯರ ಕ್ರೀಡೆಯಾಗಿ ಮಾರ್ಪಟ್ಟಿದೆ. ಅದರಲ್ಲೂ ಕೊಡಗು ಜಿಲ್ಲೆಯಲ್ಲಿ ಇತ್ತೀಚಿಗೆ ಶೂಟಿಂಗ್ಸ್ ಸ್ಪರ್ಧೆಗಳು ಇತ್ತೀಚಿಗೆ ವ್ಯಾಪಕವಾಗಿ ನಡೆಯುತ್ತಿರುವುದು ಆಶಾದಾಯಕ ಬೆಳವಣಿಗೆಯಾಗಿದ್ದು, ಈ ಕಾರಣದಿಂದ ಕೊಡಗಿನಿಂದ ಮತ್ತಷ್ಟು ಶೂಟರ್ಸ್ ಗಳು ಉದಯಿಸುವ ಭರವಸೆಯಿದೆ ಎಂದು ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆಎಂಎ) ಅಧ್ಯಕ್ಷರಾದ ದುದ್ದಿಯಂಡ ಹೆಚ್. ಸೂಫಿ ಹಾಜಿ ಹೇಳಿದರು. ಕೊಡವ ಮುಸ್ಲಿಂ ಸ್ಪೋರ್ಟ್ಸ್ ಅಕಾಡೆಮಿ (ಕೆ.ಎಂ.ಎಸ್.ಎ.) ವತಿಯಿಂದ ಬಿಟ್ಟಂಗಾಲ ಸಮೀಪದ ಕಂಡಂಗಾಲದ ಜಿಎಂಪಿ ಶಾಲಾ ಮೈದಾನದಲ್ಲಿ […]
ಮಾನವ-ವನ್ಯಜೀವಿ ಸಂಘರ್ಷ ತಡೆಯಿರಿ: ಶಾಸಕ ಡಾ.ಮಂತರ್ ಗೌಡ

ಮಾನವ-ವನ್ಯಜೀವಿ (wildlife) ಸಂಘರ್ಷ ತಡೆಗಟ್ಟುವ ನಿಟ್ಟಿನಲ್ಲಿ ಒಂದೆಡೆ ರೈತರು, ಮತ್ತೊಂದೆಡೆ ಅರಣ್ಯ ಸಿಬ್ಬಂದಿಗಳು ಸಾವನ್ನಪ್ಪುತ್ತಿದ್ದು ಈ ಸಂಬಂಧ ವೈಜ್ಞಾನಿಕವಾಗಿ ಕ್ರಮ ವಹಿಸುವ ಕೈಗೊಂಡ ಕ್ರಮಗಳನ್ನು ಕುರಿತು ಮಡಿಕೇರಿ ಶಾಸಕ ಡಾ.ಮಂತರ್ ಗೌಡ (Mantar Gowda) ಅವರು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸ ಸಚಿವ ಅವರಿಂದ ಮಾಹಿತಿ ಪಡೆದಿದ್ದಾರೆ. ಇದಕ್ಕೆ ಉತ್ತರಿಸಿದ ಅರಣ್ಯ ಸಚಿವರು ಭೌತಿಕ ಅಡೆತಡೆಗಳ ನಿರ್ಮಾಣ: ಕಾಡಾನೆಗಳು ಅರಣ್ಯ ಪ್ರದೇಶದಿಂದ ಹೊರಗೆ ಬಾರದಂತೆ ತಡೆಗಟ್ಟಲು ಅರಣ್ಯದಂಚಿನಲ್ಲಿ ಸೌರಶಕ್ತಿ ಬೇಲಿ ನಿರ್ಮಾಣ/ನಿರ್ವಹಣೆ, ಆನೆತಡೆ ಕಂದಕ ನಿರ್ಮಾಣ/ನಿರ್ವಹಣೆ ಮಾಡಲಾಗಿದ್ದು […]