ಮಡಿಕೇರಿಯಲ್ಲಿ ‘ಪೊಲೀಸ್ ಸಂಸ್ಮರಣಾ ದಿನಾಚರಣೆ’ – ಹುತಾತ್ಮ ಪೊಲೀಸರಿಗೆ ಗಣ್ಯರ ಗೌರವ ನಮನ

ಮಡಿಕೇರಿ : ಜಿಲ್ಲಾ ಪೊಲೀಸ್ ಘಟಕ ವತಿಯಿಂದ ‘ಪೊಲೀಸ್ ಸಂಸ್ಮರಣಾ ದಿನಾಚರಣೆ’ಯು ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಮಂಗಳವಾರ ನಡೆಯಿತು. ಪೊಲೀಸ್ ಹುತಾತ್ಮರ ಸ್ಮಾರಕಕ್ಕೆ ಹೂಗುಚ್ಚ ಸಮರ್ಪಿಸಿ ಗಣ್ಯರು ಹಾಗೂ ಅತಿಥಿಗಳು ಗೌರವ ನಮನ ಸಲ್ಲಿಸಿದರು. ಪೊಲೀಸ್ ಹುತಾತ್ಮರ ದಿನದ ಕಾರ್ಯಕ್ರಮದಲ್ಲಿ ಪೆರೆಡ್ ಕಮಾಂಡರ್ ಆರ್.ಪಿ.ಗಣೇಶ್ ಅವರು ಗೌರವ ವಂದನೆ ಸಲ್ಲಿಸಿ, ಮುಖ್ಯ ಅತಿಥಿಗಳಿಂದ ಅನುಮತಿ ಪಡೆದರು. ಬಳಿಕ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ […]

ಗಣೇಶೋತ್ಸವದಲ್ಲಿ ಡಿಜೆ ನಿರ್ಬಂಧ – ಮೊದಲ ದಿನ ಮಿಶ್ರ ಪ್ರತಿಕ್ರಿಯೆ – ಸರ್ಕಾರದ ಆದೇಶಕ್ಕೆ ಸೆಡ್ಡು ಹೊಡೆದ ಸಮಿತಿಗಳು..!

ಮಡಿಕೇರಿ : ಈ ಬಾರಿಯ ಗೌರಿ ಗಣೇಶೋತ್ಸವ ಧಾರ್ಮಿಕ ಆಚರಣೆಗಿಂತ ಹೆಚ್ಚಾಗಿ ಡಿಜೆ, ಸೌಂಡ್ಸ್‌ ಬಳಕೆ ವಿಚಾರವಾಗಿ ಹೆಚ್ಚಾಗಿ ಚರ್ಚೆಗೊಳಪಟ್ಟಿದೆ. ನಿಯಮ ಬಾಹಿರವಾಗಿ ಡಿಜೆ ಬಳಕೆ ಮಾಡದಂತೆ ಪೊಲೀಸ್‌ ಇಲಾಖೆ ಈಗಾಗಲೇ ಎಚ್ಚರಿಕೆಯನ್ನು ಕೊಟ್ಟಿದೆ. ಈ ನಡುವೆ ಗಣೇಶೋತ್ಸವದ ಮೊದಲ ದಿನ ಕೊಡಗು ಜಿಲ್ಲೆಯಲ್ಲಿ ಗಣೇಶೋತ್ಸವ ಸಮಿತಿಗಳಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಡಿಜೆ ಬಳಸಿದ್ರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತೇವೆ. ನಿಯಮ ಉಲ್ಲಂಘಿಸಿದರೆ ಆಯೋಜಕರು ಹಾಗೂ ಡಿಜೆ ವ್ಯವಸ್ಥೆ ಕಲ್ಪಿಸಿದವರ ಮೇಲೂ ಕ್ರಮ ಕೈಗೊಳ್ಳುವ ಜೊತೆಗೆ ಪರಿಕರಗಳನ್ನು ಮುಟ್ಟುಗೋಲು […]