ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ – ಮಹಿಳೆಯರ ʼಋತುಚಕ್ರ ರಜೆʼಗೆ ಸಚಿವ ಸಂಪುಟ ಒಪ್ಪಿಗೆ

ಬೆಂಗಳೂರು : ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದ ಸರ್ಕಾರ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದೆ. ವಿವಿಧ ಕ್ಷೇತ್ರದಲ್ಲಿ ಉದ್ಯೋಗದಲ್ಲಿ ತೊಡಗಿರುವ ಮಹಿಳೆಯರಿಗೆ ಇನ್ನು ಮುಂದೆ ತಿಂಗಳಿಗೆ ಒಂದು ದಿನ ಋತುಚಕ್ರದ ರಜೆ ನೀಡುವ ನಿರ್ಧಾರಕ್ಕೆ ಸಚಿವ ಸಂಪುಟ ಸಮ್ಮತಿಸಿದೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು. ರಾಜ್ಯದಾದ್ಯಂತ ಸರ್ಕಾರಿ ಕಚೇರಿಗಳು, ಗಾರ್ಮೆಂಟ್ಸ್ MNC ಗಳು IT ಮತ್ತು ಇತರೆ ಖಾಸಗಿ ಕೈಗಾರಿಕೆ ಸೇರಿದಂತೆ ಎಲ್ಲಾ ವಲಯಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ […]