ವಿರಾಜಪೇಟೆ ಕಾವೇರಿ ಕಾಲೇಜಿನಲ್ಲಿ ಅಣಬೆ ಬೇಸಾಯದ ಕುರಿತು ಕಾರ್ಯಗಾರ

Workshop on mushroom cultivation

ವಿರಾಜಪೇಟೆ ಕಾವೇರಿ ಕಾಲೇಜು (Cauvery College) ಹಾಗೂ ಗೋಣಿಕೊಪ್ಪಲು ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ ಕಾಲೇಜಿನ ವಿದ್ಯಾರ್ಥಿಗಳಿಗೆ ಒಂದು ದಿನದ ಅಣಬೆ (Mushroom) ಬೇಸಾಯದ ಕುರಿತ ಪ್ರಯೋಗಾತ್ಮಕವಾದ ಕಾರ್ಯಗಾರವು (Workshop) ಕಾಲೇಜಿನ ಕೌಸ್ತುಭ ಸಭಾಭವನದಲ್ಲಿ ಮಂಗಳವಾರ ನಡೆಯಿತು . ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಬೆನೆಡಿಕ್ಟ್ ಆರ್ ಸಲ್ದಾನ ಬಡತನದಲ್ಲಿ ಹುಟ್ಟೋದು ನಮ್ಮ ತಪ್ಪಲ್ಲ ಆದರೆ ಬಡವರಾಗಿ ಸಾಯುವುದು ನಮ್ಮ ತಪ್ಪು. ಪ್ರತಿಯೊಬ್ಬ ಮನುಷ್ಯ ಸಾಧಿಸುವ ಚಲವಿದ್ದರೆ ಹಲವಾರು ಅವಕಾಶಗಳಿವೆ . ಆರ್ಥಿಕ […]