ಸಮಗ್ರ-ಸಮತೆಯೆಡೆಗೆ ಸಾಹಿತ್ಯ: ರಾಷ್ಟ್ರೀಯ ವಿಚಾರ ಸಂಕಿರಣ

ಇತಿಹಾಸ ನೆನಪುಗಳನ್ನು ಜೀವಂತವಾಗಿರಿಸುತ್ತದೆ ಇತಿಹಾಸ ಅರಿಯದವನು ಬದುಕಲಿರುವ ಹಕ್ಕನ್ನು ಕಳೆದುಕೊಳ್ಳುತ್ತಾನೆ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್.ಎನ್.ಮುಕುಂದರಾಜ್ ಅಭಿಪ್ರಾಯ ಪಟ್ಟಿದ್ದಾರೆ. ಕುಶಾಲನಗರ (Kushalnagar) ಸಮೀಪದ ಚಿಕ್ಕಅಳುವಾರದ ಕೊಡಗು ವಿಶ್ವವಿದ್ಯಾಲಯದ ಹಾರಂಗಿ ಸಭಾಂಗಣದಲ್ಲಿ ದಲಿತ ಸಾಹಿತ್ಯ ಪರಿಷತ್ತು, ಕೊಡಗು ವಿಶ್ವವಿದ್ಯಾಲಯ, ಮಾನವ ಬಂಧುತ್ವ ವೇದಿಕೆ, ಸಹಮತ ವೇದಿಕೆ ಹಾಗೂ ಅಹಿಂದ ಒಕ್ಕೂಟ ಇವುಗಳ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ ಸಮಗ್ರ-ಸಮತೆಯೆಡೆಗೆ ಸಾಹಿತ್ಯ ಎಂಬ ವಿಷಯದ ರಾಷ್ಟಿಯ ವಿಚಾರ ಸಂಕಿರಣದಲ್ಲಿ ಸಾಹಿತಿ ಅರ್ಜುನ್ ಮೌರ್ಯರವರ “ಬೆಂದೊಡಲ ಕುಣಿತ” ಎಂಬ ಕೃತಿಯನ್ನು […]