ಅಮೃತ್-2 ಯೋಜನೆ ಅನುಷ್ಠಾನದಿಂದ ನಗರದಲ್ಲಿ ಭೂಕುಸಿತ ಭೀತಿ – ಕೆ.ಎಂ. ಗಣೇಶ್ ಆತಂಕ

ಮಡಿಕೇರಿ : ನಗರದಲ್ಲಿ ಅಮೃತ್-2 ಯೋಜನೆಯ ಕಾಮಗಾರಿ ಅವೈಜ್ಞಾನಿಕವಾಗಿ ನಡೆಯುತ್ತಿದೆ ಎಂದು ನಗರಸಭೆ ಮಾಜಿ ಸದಸ್ಯ ಕೆ.ಎಂ. ಗಣೇಶ್ ಆರೋಪಿಸಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ನಗರ ಪುನರುಜ್ಜೀವನ ಮತ್ತು ಜಲ ಸಂರಕ್ಷಣೆಗಾಗಿ ಅಮೃತ್ 2 ಯೋಜನೆ ಜಾರಿಗೆ ತಂದಿದೆ. ನಗರದ ಜನತೆಗೆ ಈ ಯೋಜನೆಯಿಂದ ಮೂರು ಕಾಸಿನ ಪ್ರಯೋಜನವಿಲ್ಲ. ರಸ್ತೆಗಳನ್ನು ಅಗೆದು ಹಾಳು ಮಾಡಲಾಗುತ್ತಿದೆ. ಬಯಲು ಸೀಮೆಯಾದರೆ ಸಮತಟ್ಟು ಪ್ರದೇಶವಾಗಿರುವುದರಿಂದ ಸಮಸ್ಯೆ ಉಂಟಾಗುವುದಿಲ್ಲ. ಆದರೆ ಮಡಿಕೇರಿ ಗುಡ್ಡಗಾಡು ಪ್ರದೇಶ. ಇಲ್ಲಿ ಕಾಮಗಾರಿಯಿಂದ ಭೂಕುಸಿತ ಸಂಭವವೂ ಹೆಚ್ಚಿದೆ […]