ಲೋಕಕಲ್ಯಾಣಕ್ಕಾಗಿ ಕಣಿವೆ ರಾಮನ ಸನ್ನಿಧಿಯಲ್ಲಿ ಕೋಟಿ ಜಪಯಜ್ಞ : ಶ್ರೀ ಶಾಂತಾನಂದ ಮಹಾರಾಜ್ ನೇತೃತ್ವ

koti Japa Yajna

ಮಡಿಕೇರಿ: ಕಣಿವೆಯ ಪುರಾಣ ಪ್ರಸಿದ್ಧ ಶ್ರೀ ರಾಮಲಿಂಗೇಶ್ವರ ದೇವಾಲಯದ ಆವರಣದಲ್ಲಿ ಲೋಕ ಕಲ್ಯಾಣದ ಹಿತದೃಷ್ಟಿಯಿಂದ ಶ್ರೀ ಶ್ರೀಕಾಂತಾನಂದ ಸರಸ್ವತಿ ಮಹಾರಾಜ್ ನೇತೃತ್ವದಲ್ಲಿ ಕೋಟಿಗೂ ಅಧಿಕ ರುದ್ರ ಜಪ ಪಾರಾಯಣ ಮಂಗಳವಾರ ರಾತ್ರಿಯಿಂದ ಬುಧವಾರ ಮಧ್ಯಾಹ್ನದವರೆಗೂ ಜರುಗಿತು. ರಾಜ್ಯದ ವಿವಿಧೆಡೆಗಳಿಂದ ಆಗಮಿಸಿದ್ದ ಋತ್ವಿಕರು ನಿರಂತರವಾಗಿ ಜಪ ಪಾರಾಯಣ ಮಾಡುವ ಮೂಲಕ ಭಕ್ತಿ ಭಾವ ಮೆರೆದರು. ಇದರ ಅಂಗವಾಗಿ ದೇವಾಲಯದಲ್ಲಿ ಶ್ರೀ ರಾಮಲಿಂಗೇಶ್ವರ ದೇವರಿಗೆ ಬಗೆ ಬಗೆಯ ಪುಷ್ಪಗಳಿಂದ ವಿಶೇಷವಾದ ಅಲಂಕಾರ ಹಾಗೂ ಪೂಜೆ ದೇಗುಲದ ಪ್ರಧಾನ ಅರ್ಚಕ ರಾಘವೇಂದ್ರ […]