ವಿಜ್ಞಾನ ಮತ್ತು ಸೃಜನಾತ್ಮಕತೆಯ ಕಲೆ ಛಾಯಾಗ್ರಹಣ – ಹಿರಿಯ ಛಾಯಾಗ್ರಾಹಕ ರವಿ ಪೊಸವಣಿಕೆ

ಮಡಿಕೇರಿ : ಛಾಯಾಚಿತ್ರ ಎನ್ನುವುದು ಒಂದು ಭಾಷೆ. ಇದು ಸಾವಿರ ಪದಗಳಿಗೆ ಸಮವಾಗಿದ್ದು, ಒಂದು ಚಿತ್ರದ ಮೂಲಕ ಕಥೆಯನ್ನು ಹೇಳಬಹುದು ಎಂದು ಟೈಮ್ಸ್ ಆಫ್ ಇಂಡಿಯಾ ದಿನ ಪತ್ರಿಕೆಯ ಮಂಗಳೂರು ಆವೃತ್ತಿಯ ಹಿರಿಯ ಛಾಯಾಚಿತ್ರ ಪತ್ರಕರ್ತ ರವಿ ಪೊಸವಣಿಕೆ ಹೇಳಿದರು. ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು, ಪತ್ರಿಕೋದ್ಯಮ ವಿಭಾಗ, ಕಾಲೇಜಿನ ಹಳೆ ವಿದ್ಯಾರ್ಥಿ ಸಂಘ ಹಾಗೂ ಕೊಡಗು ಪ್ರೆಸ್‍ಕ್ಲಬ್ ಸಹಯೋಗದಲ್ಲಿ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ವಿಚಾರ ಸಂಕಿರಣ ಕೊಠಡಿಯಲ್ಲಿ ನಡೆದ ಛಾಯಾಚಿತ್ರ ಪತ್ರಿಕೋದ್ಯಮದ ವ್ಯಾಪ್ತಿ […]