ಪ್ರಾದೇಶಿಕ ಅಸಮತೋಲನ ನಿವಾರಣೆ ಬಗ್ಗೆ ಸುದೀರ್ಘ ಸಂವಾದ

regional imbalances

ಪ್ರಾದೇಶಿಕ ಅಸಮತೋಲನ (Regional imbalances) ಬಗ್ಗೆ ಪ್ರಾದೇಶಿಕ ಅಸಮತೋಲನ ನಿವಾರಣಾ ಉನ್ನತ ಅಧಿಕಾರ ಸಮಿತಿ ಸದಸ್ಯರಾದ ಎಂ.ಎಚ್.ಸೂರ್ಯನಾರಾಯಣ ಅವರು ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಹಾಗೂ ವಿವಿಧ ಸಂಘಸಂಸ್ಥೆಗಳ ಪ್ರತಿನಿಧಿಗಳ ಜತೆ ಸುಧೀರ್ಘ ಚರ್ಚೆ ನಡೆಸಿದರು. ನಗರದ ಜಿ.ಪಂ.ಕೆಡಿಪಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಕರ್ನಾಟಕದಲ್ಲಿ ಪ್ರಾದೇಶಿಕ ಅಸಮತೋಲನ ಮರು ಪರಿಶೀಲನೆ ಸಂಬಂಧಿಸಿದಂತೆ ಮಾಹಿತಿ ಪಡೆದರು. ನಂಜುಂಡಪ್ಪ ವರದಿಯಂತೆ ಜಿಲ್ಲೆ ಜಿಲ್ಲೆಗಳ ನಡುವೆ ಶಿಕ್ಷಣ, ಆರೋಗ್ಯ, ಉದ್ಯೋಗ, ಸಾಮಾಜಿಕ ಹಾಗೂ ಆರ್ಥಿಕ ಪರಿಸ್ಥಿತಿ, ಕೃಷಿ, ಕೈಗಾರಿಕೆ, ಮತ್ತಿತರ ಸಂಬಂಧ […]