ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ – ಭಕ್ತರಿಗೆ ಕಿರಿಕಿರಿ ಆಗದಂತೆ ನೋಡಿಕೊಳ್ಳಿ ಅಂತ ಹೇಳಿದ್ಯಾರು..?

ಮಡಿಕೇರಿ : ಅಕ್ಟೋಬರ್ ೧೭ ರಂದು ತಲಕಾವೇರಿಯಲ್ಲಿ ಜರುಗುವ ಪವಿತ್ರ ಕಾವೇರಿ ತೀರ್ಥೋದ್ಭವ ಸಂಬಂಧ ಎಲ್ಲಾ ರೀತಿಯ ಪೂರ್ವ ತಯಾರಿ ಮಾಡಿಕೊಳ್ಳುವಂತೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಬೋಸರಾಜು ಸೂಚಿಸಿದ್ದಾರೆ. ಭಾಗಮಂಡಲ ‘ಶ್ರೀ ಭಗಂಡೇಶ್ವರ ದೇವಾಲಯದ ಹಳೆ ಮುಡಿಶೆಡ್ ಕಟ್ಟಡದ ಸಭಾಂಗಣದಲ್ಲಿ ಸೋಮವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ತಲಕಾವೇರಿಯಲ್ಲಿ ಭಕ್ತಾದಿಗಳಿಗೆ ಯಾವುದೇ ರೀತಿ ಕಿರಿಕಿರಿ ಉಂಟಾಗದಂತೆ ಅಧಿಕಾರಿಗಳು ಗಮನಹರಿಸಬೇಕು. ೧೭ ರಂದು ಮಧ್ಯಾಹ್ನ ೧.೪೪ ಗಂಟೆಗೆ ಸಲ್ಲುವ ಮಕರ ಲಗ್ನದಲ್ಲಿ ಪವಿತ್ರ ತೀರ್ಥೋದ್ಭವ ಸಂಭವಿಸುವುದರಿಂದ […]