ಲಾವಣ್ಯ ಬೋರ್ಕರ್ ಗೆ ಡಾ. ಬಿ.ಆರ್.ಅಂಬೇಡ್ಕರ್ ಸದ್ಭಾವನಾ ಪ್ರಶಸ್ತಿ

ವಿರಾಜಪೇಟೆಯ ಭರತನಾಟ್ಯ ಕಲಾವಿದೆ ಬಿ. ಎನ್. ಲಾವಣ್ಯ ಬೋರ್ಕರ್ ರವರು ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ (Dr. B. R. Ambedkar) ಸದ್ಭಾವನಾ ರಾಷ್ಟ್ರ ಮಟ್ಟದ ಪ್ರಶಸ್ತಿಗೆ (Award) ಭಾಜನರಾಗಿದ್ದಾರೆ. ಅವರು ಭರತನಾಟ್ಯ ಕ್ಷೇತ್ರದಲ್ಲಿ ಮಾಡಿರುವ ಸಾಧನೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಯಿತು.ವಿರಾಜಪೇಟೆಯ ನಾಟ್ಯ ಮಯೂರಿ ನೃತ್ಯ ಟ್ರಸ್ಟ್ (ರಿ )ಸಂಸ್ಥೆಯ ವತಿಯಿಂದ ಮೈಸೂರಿನ ಸಾಹಸಸಿಂಹ ಸಭಾಂಗಣ ಡಾ.ವಿಷ್ಣು ವರ್ಧನ್ ಸ್ಮಾರಕ ಭವನದಲ್ಲಿ ಇತ್ತೀಚಿಗೆ ಆಯೋಜಿಸಲಾಗಿದ್ದ ವಿವಿಧ ಸಾಧಕರುಗಳಿಗೆ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಲಾವಣ್ಯ […]