ಮಡಿಕೇರಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ವತಿಯಿಂದ ನಗರದ ಕನ್ನಡ ಸಾಹಿತ್ಯ ಪರಿಷತ್ತಿನ (Kannada Sahitya Parishat) ಕಚೇರಿ ಆವರಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ 111 ನೇ ಸಂಸ್ಥಾಪನಾ ದಿನವು ಮಂಗಳವಾರ ನಡೆಯಿತು. ಕಸಾಪದ 111 ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ‘ಜನರಡೆಗೆ ಕನ್ನಡ ಸಾಹಿತ್ಯ ಪರಿಷತ್ತು’ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾಧ್ಯಕ್ಷರೂ ಆದ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮಕುಮಾರ್ ಕನ್ನಡ ಭಾಷೆ ಬೆಳವಣಿಗೆಗೆ ಪ್ರತಿಯೊಬ್ಬರೂ ಶ್ರಮಿಸಬೇಕಿದೆ. […]