ಸಂಪತ್ ಕೊಲೆ ಪ್ರಕರಣ: ಆರೋಪಿಗಳ ಬಂಧನ… ಕೊಲೆಗೆ ಕಾರಾಣವೇನು?

Accused

ಸಂಪತ್‌ (Sampath) ಅಲಿಯಾಸ್‌ ಶಂಭು ಅವರ ಮೃತದೇಹ ಕೆಲ ದಿನಗಳ ಹಿಂದೆ ಪತ್ತೆಯಾಗಿತ್ತು. ಈ ಪ್ರಕರಣದ ಬಗ್ಗೆ ಆರೋಪಿಗಳ ಸೆರೆಗೆ ಪೊಲೀಸರು (Police) 2 ತಂಡಗಳನ್ನು ರಚನೆ ಮಾಡಿ ತನಿಖೆ ನಡೆಸುತ್ತಿದ್ದರು. ಎಂಟು ದಿನಗಳಿಂದ ಆರೋಪಿಗಳ ಹಿಂದೆ ಬಿದ್ದಿದ್ದ ಕೊಡಗು ಜಿಲ್ಲಾ ಪೊಲೀಸರು ಕೊನೆಗೂ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳು ಗಣಪತಿ ( ಗಣಪ) ಹಾಗೂ ಕಿರಣ್. ಕಿರಣ್ ಖಾಕಿ ಬಲೆಗೆ ಬಿದ್ದಿದ್ದ, ಆದರೆ ಗಣಪತಿ ತಲೆ ಮೆರೆಸಿಕೊಂಡಿದ್ದ. ಶನಿವಾರ ಬೆಳ್ತಂಗಡಿ ಬಳಿಯಲ್ಲಿ ಪೋಲಿಸರು ಆರೋಪಿ […]

Fact check: ಕೊಡಗಿನಲ್ಲಿ ಸಿಎಂ ಕಾರಿನ ಮೇಲೆ ಮೊಟ್ಟೆ ಎಸೆದವನು ಈತ ಅಲ್ಲ: ಶಂಭು ಕೊಲೆ ಸೆರೆಗಾಗಿ ಪೊಲೀಸರಿಂದ 2 ತಂಡ ರಚನೆ

Sampath

2022ರಲ್ಲಿ ಸಿಎಂ ಸಿದ್ದರಾಮಯ್ಯ ಕೊಡಗು ಭೂಕುಸಿತ ಅವಲೋಕನಕ್ಕೆಂದು ಭೇಟಿ ನೀಡಿದ್ದ ವೇಳೆ ಸಿದ್ದರಾಮಯ್ಯ ಕಾರಿನ ಮೇಲೆ ವ್ಯಕ್ತಿಯೊಬ್ಬ ಮೊಟ್ಟೆ ಎಸೆದಿದ್ದ ಪ್ರಕರಣ ನಡೆದಿತ್ತು. ಈ ಪ್ರಕರಣದ ಆರೋಪಿಯ ಶವ ಹಾಸನದಲ್ಲಿ ಪತ್ತೆಯಾಗಿದೆ ಎಂದು ವರದಿಯಾಗಿದೆ. ಆದ್ರೆ ಈ ವರದಿ ತಪ್ಪಾಗಿದ್ದು, ಈ ಸಂಪತ್‌ (Sampath) ಬೇರೆ. ಅದ್ರೆ ಒಂದೆ ಹೆಸರು ಆಗಿರುವುದರಿಂದ ಗೊಂದಲ ಉಂಟಾಗಿದ್ದು ಎನ್ನಲಾಗಿದೆ. ಸಂಪತ್‌ ಅಲಿಯಾಸ್‌ ಶಂಭು ಅವರ ಮೃತದೇಹ ಕೆಲ ದಿನಗಳ ಹಿಂದೆ ಪತ್ತೆಯಾಗಿದೆ. ಈ ಪ್ರಕರಣದ ಬಗ್ಗೆ ಆರೋಪಿಗಳ ಸೆರೆಗೆ ತೀವ್ರ […]