ಶ್ರೀಗಂಧ ಕಳ್ಳಸಾಗಣೆ – ಪತ್ರಕರ್ತ ಸೇರಿ ಇಬ್ಬರ ಬಂಧನ

ಮೂಡಿಗೆರೆ : ಶ್ರೀಗಂಧದ ತುಂಡುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದ ಪ್ರಕರಣವನ್ನು ಮೂಡಿಗೆರೆ ವಲಯದ ಅರಣ್ಯಾಧಿಕಾರಿಗಳು ಪತ್ತೆ ಮಾಡಿ, ಆರೋಪಿಗಳನ್ನು ಬಂಧಿಸಿದ್ದಾರೆ. ಮೂಡಿಗೆರೆ ಪ್ರಾದೇಶಿಕ ವಲಯ ಬುಧವಾರ ರಾತ್ರಿ 8 ಗಂಟೆ ಸುಮಾರಿಗೆ ದ್ವಿಚಕ್ರ ವಾಹನದಲ್ಲಿ ಶ್ರೀಗಂಧ ತುಂಡುಗಳನ್ನು ಅಕ್ರಮವಾಗಿ ಸಾಗಣೆ ಬಗ್ಗೆ ಸಿಕ್ಕ ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ಕಾರ್ಯಾಚರಣೆ ಕೈಗೊಂಡಿದ್ದರು. ಈ ವೇಳೆ ಯೂಸುಫ್ ಹಾಗೂ ಮನ್ಸೂರ್ ಎಂಬಿಬ್ಬರು ಬೈಕ್ನಲ್ಲಿ ಗಂಧದ ತುಂಡುಗಳನ್ನು ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ. ಇಬ್ಬರನ್ನು ಅಧಿಕಾರಿಗಳು ಬಂದಿಸಿದ್ದು, ಬೈಕ್, ಶ್ರೀಗಂಧದ ತುಂಡು, ತುಂಡು […]