ರದ್ದಾಗುತ್ತಾ ನಟ ದರ್ಶನ್, ಪವಿತ್ರಾ ಜಾಮೀನು..? ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆ – ಅಂತಿಮ ಆದೇಶದ ಮೇಲೆ ಎಲ್ಲರ ಕುತೂಹಲ..!

ನವದೆಹಲಿ: ನಟ ದರ್ಶನ್ಗೆ ನೀಡಿದ್ದ ಜಾಮೀನು ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಸುಪ್ರೀಂ ಕೋರ್ಟ್ನಲ್ಲಿ ಪೂರ್ಣಗೊಂಡಿದ್ದು, ಅಂತಿಮ ತೀರ್ಪನ್ನು ಮುಂದಿನ ವಾರಕ್ಕೆ ಕಾಯ್ದಿರಿಸಿದೆ.ರೇಣುಕಾಸ್ವಾಮಿ ಹತ್ಯೆ ಕೇಸ್ನಲ್ಲಿ ನಟ ದರ್ಶನ್ (Darshan) ಹಾಗೂ ಇತರರಿಗೆ ಹೈಕೋರ್ಟ್ ಜಾಮೀನು ನೀಡಿದ್ದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ಆರೋಪಿಗಳಾದ ಪವಿತ್ರಾ ಗೌಡ(A1), ದರ್ಶನ್(A2), ಪ್ರದೂಷ್(A14), ಲಕ್ಷ್ಮಣ್(A12), ನಾಗರಾಜ್(A11), ಅನುಕುಮಾರ್(A7), ಜಗದೀಶ್(A6)ಗೆ ಹೈಕೋರ್ಟ್ ಜಾಮೀನು ನೀಡಿತ್ತು. ಇದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೊರ್ಟ್ನಲ್ಲಿ ಪ್ರಶ್ನಿಸಿತ್ತು. ಇಂದು ವಾದ ಪ್ರತಿ […]