ಶಾದಿ ಮಹಲ್ ವಿವಾದ: ವಿದ್ಯಾಸಂಸ್ಥೆಗೆ ದಾನ ನೀಡಿದ ಜಾಗ ಅನ್ಯ ಕಾರ್ಯಕ್ಕೆ ಬಳಸುವಂತಿಲ್ಲ: ಕೆ.ಜಿ. ಬೋಪಯ್ಯ

ನಾಪೋಕ್ಲು: ಇಲ್ಲಿಯ ವಿದ್ಯಾಸಂಸ್ಥೆಗೆ ದಾನವಾಗಿ ನೀಡಿದಂತಹ ಜಾಗ ಯಥಾ ಸ್ಥಿತಿಯಲ್ಲಿರಬೇಕು .ಯಾವುದೇ ಅನ್ಯ ಕಾರ್ಯಕ್ಕೆ ಬಳಕೆ ಆಗಬಾರದು ಎಂದು ಮಾಜಿ ವಿಧಾನಸಭಾ ಅಧ್ಯಕ್ಷ, ಮಾಜಿ ಶಾಸಕ ಕೆ. ಜಿ. ಬೋಪಯ್ಯ ಒತ್ತಾಯಿಸಿದರು.ಇಲ್ಲಿಗೆ ಸಮೀಪದ ಚೆರಿಯಪಬುವಿಗೆ ಬುಧವಾರ ಭೇಟಿ ನೀಡಿದ ಬಿಜೆಪಿ ಪಕ್ಷದ ಪ್ರಮುಖರು ನೂತನವಾಗಿ ನಿರ್ಮಾಣ ಹಂತದಲ್ಲಿರುವ ಶಾದಿ ಮಹಲ್ ಕಟ್ಟಡದ ಸ್ಥಳ ಪರಿಶೀಲನೆ ಮಾಡಿದ ಬಳಿಕ ಅವರು ಮಾಧ್ಯಮದೊಂದಿಗೆ ಮಾತನಾಡಿದರು. ಸರ್ಕಾರದಿಂದ ಒಟ್ಟು 47.2 ಎಕರೆ ಸ್ಥಳ ಇಲ್ಲಿಯ ಶಿಕ್ಷಣ ಸಂಸ್ಥೆಗಳಿಗೆ ನೀಡಲಾಗಿದೆ .ಇಲ್ಲಿ ಪ್ರೌಢಶಾಲೆ […]