ಸರ್ಕಾರ ಡಿಜೆ ನಿಷೇಧ ಮಾಡಿಲ್ಲ ಎಂದ ಸಚಿವ ಶಿವರಾಜ ತಂಗಡಗಿ – ಆದ್ರೆ ಆಯೋಜಕರು ಈ ಬಗ್ಗೆ ಗಮನ ಹರಿಸದಿದ್ರೆ ಸಮಸ್ಯೆ ಆಗೋದು ನಿಶ್ಚಿತ..!

ಕೊಪ್ಪಳ : ಈ ಬಾರಿಯ ಗೌರಿ ಗಣೇಶ ಹಬ್ಬದಲ್ಲಿ ಡಿಜೆ ಬಳಕೆ ಸಂಬಂಧಿತವಾಗಿ ಆಯೋಜಕರಲ್ಲಿ ಗೊಂದಲ, ಆತಂಕ ಇದೆ. ಈ ನಡುವೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿನ ಶಿವರಾಜ ತಂಗಡಗಿ ಹೇಳಿಕೆ ಕೊಟ್ಟಿದ್ದು, ಸರ್ಕಾರ ಡಿಜೆ ನಿಷೇಧ ಮಾಡಿಲ್ಲ ಎಂದಿದ್ದಾರೆ. ಗಣೇಶ ಹಬ್ಬದಲ್ಲಿ ಡಿಜೆ ಬಳಕೆ ಕುರಿತು ಸರ್ಕಾರದ ಮಾರ್ಗಸೂಚಿ ಪ್ರಕಾರ ನಡೆಸಲಾಗುತ್ತದೆ. ಈ ವಿಷಯದಲ್ಲಿ ಬಿಜೆಪಿ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ. ಸರ್ಕಾರ ಡಿಜೆ ನಿಷೇಧ ಮಾಡಿಲ್ಲ. ಡಿಜೆ ಬಳಕೆಗೆ ಕೋರ್ಟ್‌ ಮಾರ್ಗಸೂಚಿಯ […]