ಎಲ್ಲಾ ಜಾತಿಯ ಬಡವರಿಗೆ ಶಿಕ್ಷಣ ಸಿಗಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

Chief Minister Siddaramaiah

ಬೆಳಗಾವಿ: ಮುಸಲ್ಮಾನರಿಗೆ, ಹಿಂದುಳಿದವರಿಗೆ ಮಾತ್ರವಲ್ಲದೆ , ಎಲ್ಲಾ ಧರ್ಮದ, ಎಲ್ಲಾ ಜಾತಿಯ ಬಡವರಿಗೆ ಶಿಕ್ಷಣ ಸಿಗಬೇಕು , ಸಾಮಾಜಿಕ ಆರ್ಥಿಕ ಶಕ್ತಿ ತುಂಬಬೇಕು. ಇದೇ ನಮ್ಮ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ನುಡಿದರು. ಅವರು ಇಂದು ಬೆಳಗಾವಿ ಸಾಂಭ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದರು. ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ಮೂಲ ಪ್ರತಿ ಮುಖ್ಯಮಂತ್ರಿಗಳ ಬಳಿಯಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಮಾಡಿರುವ ಆರೋಪಕ್ಕೆ ಪ್ರತಿಕ್ರಿಯೆ ನೀಡಿ ಆಶೋಕ್ […]

Karnataka Budget 2025: ಸಿದ್ದರಾಮಯ್ಯ ಬಜೆಟ್ ಪ್ರಮುಖಾಂಶಗಳು

Karnataka Budget 2025

ಬೆಂಗಳೂರು: 2025-26ನೇ ಸಾಲಿನ ಕರ್ನಾಟಕ ಬಜೆಟ್ (Karnataka Budget)  ಮಂಡನೆ ಪೂರ್ಣಗೊಂಡಿದೆ. ಬರೋಬ್ಬರಿ 3 ಗಂಟೆ 30 ನಿಮಿಷ ಬಜೆಟ್ ಭಾಷಣ ಮಾಡಿದ್ದು, 178 ಪುಟಗಳ ಯೋಜನೆಗಳನ್ನು ಓದಿದ್ದಾರೆ. ದಾಖಲೆಯ 16 ನೇ ಬಾರಿಯ ಬಜೆಟ್ ಮಂಡಿಸಿದ್ದಾರೆ. ರಾಜ್ಯದ ಹಲವಾರು ಜಿಲ್ಲೆಗಳಿಗೆ ಸಿದ್ದರಾಮಯ್ಯ ಅವರ ಬಜೆಟ್‌ನಲ್ಲಿ ಆದ್ಯತೆ ನೀಡಲಾಗಿದೆ. ಈ ಬಜೆಟ್ ಯಾರಿಗೆ ಸಿಹಿಯಾಗಿತ್ತು, ಯಾರಿಗೆ ಕಹಿ, ಯಾವ ವಲಯಕ್ಕೆ ಎಷ್ಟು ಅನುದಾನ, ಹೊಸ ಕೊಡುಗೆಗಳು ಏನು ಎನ್ನುವುದನ್ನು ಇಲ್ಲಿ ತಿಳಿಯೋಣ. ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್​ನ […]