ಪಾಕ್ ಮೇಲೆ ಭಾರತದ ‘ಆಪರೇಷನ್ ಸಿಂಧೂರ’ – ಸೈನಿಕರ ಪರಾಕ್ರಮದ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು ಗೊತ್ತಾ..?

ಬೆಂಗಳೂರು : ಪೆಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ನಿನ್ನೆ ಮಧ್ಯರಾತ್ರಿ ಭಾರತೀಯ ಸೇನೆ (Indian Army) ನಡೆಸಿದ ‘ಆಪರೇಷನ್ ಸಿಂಧೂರ’ (Operation Sindoor) ದಾಳಿಯ ಬಗ್ಗೆ ಸಿಎಂ ಸಿದ್ದರಾಮಯ್ಯ (CM Siddaramaiah) ಪ್ರತಿಕ್ರಿಯಿಸಿದ್ದಾರೆ. ಅವರ ಪ್ರತಿಕ್ರಿಯೆಯ ಪ್ರಮುಖ ಅಂಶಗಳು ಹೀಗಿವೆ ನೋಡಿ… * ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ)ಗಳಲ್ಲಿನ ಉಗ್ರಗಾಮಿಗಳ ನೆಲೆಯನ್ನು ನಾಶ ಮಾಡಿ ಪರಾಕ್ರಮ ಮೆರೆದ ಭಾರತದ ಹೆಮ್ಮೆಯ ಧೀರ ಸೈನಿಕರಿಗೆ ಇಡೀ ರಾಜ್ಯದ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. * ಸೇನೆ ನಡೆಸಿರುವ ಈ […]
Operation Sindoor: ಪಾಕ್ ಒಳಗೆ ನುಗ್ಗಿ ಹೊಡೆದ ಬಗ್ಗೆ ಪಿನ್ ಟು ಪಿನ್ ಡೀಟೇಲ್ಸ್ ಬಿಚ್ಚಿಟ್ಟ ಸೇನೆ

ಪಹಲ್ಗಾಮ್ನಲ್ಲಿ ಉಗ್ರರು ನಡೆಸಿದ ಉಗ್ರ ದಾಳಿಗೆ ಪ್ರತಿಕ್ರಿಯೆಯಾಗಿ ಸುಮಾರು ಹದಿನೈದು ದಿನಗಳ ನಂತರ, ಮಂಗಳವಾರ-ಬುಧವಾರದ ಮಧ್ಯರಾತ್ರಿ ಭಾರತವು ಪಾಕಿಸ್ತಾನದ ಒಳಗೆ ನುಗ್ಗಿ ಹೊಡೆಯಲು ಸಿದ್ಧ ಎಂಬುದನ್ನು ಭಾರತೀಯ ಸೇನೆ ನಿರೂಪಿಸಿದೆ. ಪಾಕಿಸ್ತಾನ ಆಕ್ರಮಿತ ಕಾಶ್ಮೀರದ (PoK) ಭಯೋತ್ಪಾದಕ ಶಿಬಿರಗಳ ವಿರುದ್ಧ ‘ಆಪರೇಷನ್ ಸಿಂಧೂರ್’ (Operation Sindoor) ಅಡಿಯಲ್ಲಿ ನಿಖರವಾದ ದಾಳಿ ನಡೆಸಿದೆ. ಕರ್ನಲ್ ಸೋಫಿಯಾ ಖುರೇಷಿ ಹಾಗೂ ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಜಂಟಿ ಸುದ್ದಿಗೋಷ್ಠಿ ನಡೆಸಿದರು. ಸುದ್ದಿಗೋಷ್ಠಿಯಲ್ಲಿ ಕರ್ನಲ್ ಸೋಫಿಯಾ ಹಂಚಿಕೊಂಡ ಮಾಹಿತಿ ಪ್ರಕಾರ, ಈ […]