ಶೈಕ್ಷಣಿಕ ಲೋಕದ ಧ್ರುವತಾರೆಗಳು: ಕಾವೇರಿ ಶಿಕ್ಷಣ ಸಂಸ್ಥೆಯ ಸಿಬ್ಬಂದಿಗಳ ಕ್ರೀಡಾಕೂಟ

ಕ್ರೀಡೆ ಕೇವಲ ಆರೋಗ್ಯದ ದೃಷ್ಟಿಯಿಂದ ಮಾತ್ರವಲ್ಲ ನಮ್ಮ ನಡುವೆ ಪರಸ್ಪರ ಉತ್ತಮ ಸಂಬಂಧ ಬೆಳೆಸುವುದರೊಂದಿಗೆ ನಮ್ಮಲ್ಲಿ ಸಾಮರಸ್ಯ ಮೂಡಿಸುತ್ತದೆ ಎಂದು ವಿರಾಜಪೇಟೆ ಕಾವೇರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪದ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ವಿರಾಜಪೇಟೆ ಕಾವೇರಿ ಕಾಲೇಜಿನ ವತಿಯಿಂದ ಕಾಲೇಜಿನ ಮೈದಾನದಲ್ಲಿ ಕಾವೇರಿ ಎಜುಕೇಶನ್ ಸೊಸೈಟಿ ಅಧೀನ ಸಂಸ್ಥೆಗಳ ಸಿಬ್ಬಂದಿ ವರ್ಗದ ನಡುವೆ ಆಯೋಜಿಸಲಾಗಿದ್ದ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಅವರು ನಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಉತ್ತಮಪಡಿಸಿಕೊಳ್ಳಲು ಕ್ರೀಡೆಯು ಬಹಳ ಸಹಕಾರಿಯಾಗಿದೆ .ಕ್ರೀಡೆಯೂ ನಮ್ಮನ್ನೆಲ್ಲಾ ಒಂದೆಡೆ […]

ರಾಜ್ಯ ಸರ್ಕಾರಿ ನೌಕರರ ಸಂಘದ ಕ್ರೀಡಾಕೂಟ: ಕೊಡಗು ತಂಡ ಚಾಂಪಿಯನ್… ರಾಷ್ಟ್ರಮಟ್ಟಕ್ಕೆ ಆಯ್ಕೆ

State Government Employees Association Sports Meet

ಶಿವಮೊಗ್ಗ : ಕರ್ನಾಟಕ ರಾಜ್ಯ ಸರ್ಕಾರಿ (Government) ನೌಕರರ ಸಂಘದ ಆಶ್ರಯದಲ್ಲಿ ನಡೆದ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟದ ಹಾಕಿ ಪಂದ್ಯಾವಳಿಯಲ್ಲಿ ಕೊಡಗು (Kodagu) ತಂಡ ಚಾಂಪಿಯನ್ ಆಗಿದೆ. ಫೈನಲ್ ಪಂದ್ಯದಲ್ಲಿ ಮೈಸೂರು ತಂಡದ ವಿರುದ್ದ 4-1 ಗೋಲುಗಳ ಅಂತರದಿಂದ ಗೆಲುವು ಸಾಧಿಸಿದೆ‌. ಆ ಮೂಲಕ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದೆ.

ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆ

State Government Employees

ಕೊಡಗು ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ (State Government) ನೌಕರರ ಕ್ರೀಡಾಕೂಟ (Sports) ಹಾಗೂ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮಕ್ಕೆ ಶಾಸಕರಾದ ಡಾ.ಮಂತರ್ ಗೌಡ ಅವರು ಗುರುವಾರ ಚಾಲನೆ ನೀಡಿದರು. ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಜ್ಯೋತಿ ಬೆಳಗಿ ಚಾಲನೆ ನೀಡಿದರು. ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ ಶಾಖೆ ಇವರ ಸಂಯುಕ್ತ ಆಶ್ರಯದಲ್ಲಿ […]