ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ನಲ್ಲಿ ಪದಕ ಬಾಚಿದ ಕೊಡಗಿನ ಜ್ಯೋತಿ

ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ (Badminton) ಆಟಗಾರ್ತಿ ಕೊಡಗಿನ ತಾತಪಂಡ ಜ್ಯೋತಿ (Jyothi) ಸೋಮಯ್ಯ ಶ್ರೀಲಂಕಾದಲ್ಲಿ ನಡೆದ ಅಂತರರಾಷ್ಟ್ರೀಯ ಟೂರ್ನಿಯಲ್ಲಿ ಪದಕಗಳನ್ನು ಬಾಚಿಕೊಂಡಿದ್ದಾರೆ. ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ನಲ್ಲಿ ಮಹಿಳೆಯರ ಸಿಂಗಲ್ಸಿನಲ್ಲಿ ಚಿನ್ನದ ಪದಕ, ಮಹಿಳೆಯರ ಡಬಲ್ಸಿನಲ್ಲಿ ಬೆಳ್ಳಿಯ ಪದಕ ಮತ್ತು ಮಿಕ್ಸ್ ಡಬಲ್ಸಿನಲ್ಲಿ ಕಂಚಿನ ಪದಕ ಬಾಚಿಕೊಂಡಿದ್ದಾರೆ.
RCB ಫ್ಯಾನ್ಸ್ ಗಮನಕ್ಕೆ: ಬೆಂಗಳೂರಿನಲ್ಲಿ ವಿಜಯಯಾತ್ರೆ… ಸಮಯ, ಎಲ್ಲಿಂದ-ಎಲ್ಲಿಗೆ?

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಸೀಸನ್-18ರ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಟ್ರೋಫಿಗೆ ಮುತ್ತಿಟ್ಟಿದೆ. ಇಂದು ರಾಜಧಾನಿ ಬೆಂಗಳೂರಿನಲ್ಲಿ (Bengaluru) ಆರ್ಸಿಬಿ ವಿಜಯಯಾತ್ರೆ ನಡೆಯಲಿದೆ. ಟ್ರೋಫಿ ಜೊತೆ ತಂಡದ ಆಟಗಾರರು ಮೆರವಣಿಗೆಯಲ್ಲಿ ಭಾಗಿಯಾಗಲಿದ್ದಾರೆ. ಅಹಮದಾಬಾದ್ನಿಂದ ಆರ್ಸಿಬಿ ತಂಡವು ವಿಶೇಷ ವಿಮಾನದ ಮೂಲಕ ಇಂದು ಮಧ್ಯಾಹ್ನ 1.30ಕ್ಕೆ ಬೆಂಗಳೂರಿಗೆ ಆಗಮಿಸಲಿದ್ದು, ಆ ಬಳಿಕ ವಿಜಯಯಾತ್ರೆಗೆ ಸಿದ್ಧತೆಯನ್ನು ನಡೆಸಲಿದೆ. ಸಂಜೆ 3.30 ಕ್ಕೆ ಬೆಂಗಳೂರಿನ ವಿಧಾನಸೌಧದಿಂದ ಆರ್ಸಿಬಿ ತಂಡದ ವಿಜಯಯಾತ್ರೆ ಆರಂಭವಾಗಲಿದ್ದು, ಎಂ. ಚಿನ್ನಸ್ವಾಮಿ ಕ್ರೀಡಾಂಗಣದವರೆಗೆ ಈ […]