ಮಾರ್ಚ್ 18 ರಿಂದ SSLC ಪರೀಕ್ಷೆ

ಇದೇ ಮಾರ್ಚ್, 18 ರಿಂದ ಏಪ್ರಿಲ್, 02 ರವರೆಗೆ ನಡೆಯುವ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಸ್ಷಷ್ಟ ನಿರ್ದೇಶನ ನೀಡಿದ್ದಾರೆ.ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ-1 ಸಂಬಂಧ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಳೆದ ಬಾರಿಯಂತೆ ಈ ಬಾರಿಯೂ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಅಚ್ಚುಕಟ್ಟಾಗಿ ನಡೆಸಬೇಕು. ಯಾವುದೇ ರೀತಿ ಲೋಪ ಉಂಟಾಗದಂತೆ ಎಚ್ಚರವಹಿಸಬೇಕು ಎಂದು ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು. ಶೇಕಡಾವಾರು ಉತ್ತೀರ್ಣ […]
SSLC ಪಾಸಾದವರಿಗೆ ರೂ.37 ಸಾವಿರಕ್ಕೂ ಹೆಚ್ಚು ಸಂಬಳದ ಜಾಬ್: ಈಗಲೇ ಅಪ್ಲೇ ಮಾಡಿ

ನೀವು ಎಸ್ಎಸ್ಎಲ್ಸಿ (SSLC) ಪಾಸಾದವರಿಗೆ ಯಾವುದಾದರೂ ಒಂದು ಕೆಲಸ ಸಿಕ್ಕರೆ ಸಾಕು ಅಂತ ಇರ್ತಾರೆ. ಆದರೆ ಇಲ್ಲಿದೆ ನೋಡಿ ನಿಮಗೆ ಜಾಬ್ ಆಫರ್. ಬ್ಯಾಂಕ್ (Bank) ಆಫ್ ಬರೋಡಾವು 500 ಕಚೇರಿ ಸಹಾಯಕರ ಹುದ್ದೆಗಳ ಭರ್ತಿಗೆ ನೇಮಕ ಪ್ರಕಟಣೆ ಹೊರಡಿಸಿದ್ದು, ಅರ್ಹ ಮತ್ತು ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿಗೆ ಬೇಕಾದ ಕಂಪ್ಲೀಟ್ ಮಾಹಿತಿ ಇಲ್ಲಿದೆ. ಬ್ಯಾಂಕ್ ಆಫ್ ಬರೋಡಾವು 500 ಆಫೀಸ್ ಅಸಿಸ್ಟಂಟ್ ಹುದ್ದೆಗಳ ನೇಮಕಾತಿಗೆ ಜಾಬ್ ನೋಟಿಫಿಕೇಶನ್ ಬಿಡುಗಡೆ ಮಾಡಿದೆ. ಜಸ್ಟ್ ಎಸ್ಎಸ್ಎಲ್ಸಿ ಪಾಸಾದವರು ಈ […]
Karnataka SSLC Result: ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ… ಕೊಡಗು ಜಿಲ್ಲೆಗೆ ಎಷ್ಟನೇ ಸ್ಥಾನ?

2024-25ರ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ (SSLC Result) ಇಂದು ಪ್ರಕಟಗೊಂಡಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದರು. ದಕ್ಷಿಣ ಕನ್ನಡ ಜಿಲ್ಲೆಯು ಪ್ರಥಮ ಸ್ಥಾನ ಪಡೆದುಕೊಂಡಿದೆ. ಉಡುಪಿ ದ್ವಿತೀಯ ಸ್ಥಾನ ಹಾಗೂ ಕಲಬುರಗಿ ಜಿಲ್ಲೆಯು ಕೊನೆ ಸ್ಥಾನ ಪಡೆದುಕೊಂಡಿದೆ. 22 ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದುಕೊಳ್ಳುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಇನ್ನು 91.12% ಪಡೆದುಕೊಳ್ಳುವ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯು ಪ್ರಥಮ ಸ್ಥಾನ ಪಡೆದುಕೊಂಡಿದ್ದು, ಉಡುಪಿ ಜಿಲ್ಲೆಯು 89.96% […]
ನಾಳೆ SSLC ಫಲಿತಾಂಶ ಪ್ರಕಟ: ರಿಸಲ್ಟ್ ನೋಡುವುದು ಹೇಗೆ?

SSLC ವಿದ್ಯಾರ್ಥಿಗಳ ಭವಿಷ್ಯದ ಬಹಳ ದೊಡ್ಡ ತಿರುವು . ವಿದ್ಯಾರ್ಥಿಗಳು ಪರೀಕ್ಷೆ ಬರೆದು ಬಹುಕಾತರದಿಂದ ಕಾಯುತ್ತಿರುವ ನಾಳೆ ಕರ್ನಾಟಕ ಪರೀಕ್ಷಾ ಮಂಡಳಿ SSLC ಫಲಿತಾಂಶ ಪ್ರಕಟ ಮಾಡುವುದಾಗಿ ಅಧಿಕೃತ ಮಾಹಿತಿ ನೀಡಿದೆ. ರಾಜ್ಯದ ಎಲ್ಲೆಡೆ 8 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆದಿದ್ದಾರೆ. ಈ ವರ್ಷದ ಪರೀಕ್ಷೆಯು ಮಾರ್ಚ್-ಏಪ್ರಿಲ್ 21, 2025 ರಿಂದ ಏಪ್ರಿಲ್ 4, 2025 ರವರೆಗೆ ನಡೆಯಿತು. ಈಗಾಗಲೇ ಮೌಲ್ಯಮಾಪನ ಕಾರ್ಯ ಮುಗಿಸಿರುವ ಕರ್ನಾಟಕ ಪರೀಕ್ಷಾ ಮಂಡಳಿ, ನಾಳೆ SSLC ಫಲಿತಾಂಶ […]
SSLC ಪರೀಕ್ಷೆ: ವಿದ್ಯಾರ್ಥಿಗಳಿಗೆ ಉಚಿತ ವಿಶೇಷ ಖಾಸಗಿ ಬಸ್ ಸೇವೆ

ವಿದ್ಯಾರ್ಥಿಗಳು ಎಸ್.ಎಸ್. ಎಲ್. ಸಿ. ಪರೀಕ್ಷೆ (SSLC Exam) ಮುಗಿಸಿ ಮನೆಗೆ ಹಿಂತಿರುಗಲು ಅನುಕೂಲವಾಗುವ ಸದುದ್ದೇಶದಿಂದ ಖಾಸಗಿ ಬಸ್ ಮಾಲೀಕರೊಬ್ಬರು ತನ್ನ ಒಡೆತನದ ಬಸ್ ಅನ್ನು ಒದಗಿಸುವ ಮೂಲಕ ಪೋಷಕರ ಮತ್ತು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಜಯಲಕ್ಷ್ಮಿ ಬಸ್ ಮಾಲಿಕರಾದ ಕಾಡೇಮಾಡ ಗೌತಮ್ ಅವರು ತಮ್ಮ ಖಾಸಗಿ ಬಸ್ ಅನ್ನು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ವ್ಯವಸ್ಥೆ ಮಾಡಿ ಜನಮೆಚ್ಚುಗೆಗೆ ಪಾತ್ರರಾದವರಾಗಿದ್ದಾರೆ. ಪೊನ್ನಂಪೇಟೆ ತಾಲೂಕು ತಿತಿಮತಿ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷಾ ಕೇಂದ್ರವಿದ್ದು, ಇಲ್ಲಿ ಪರೀಕ್ಷೆ ಬರೆದ ನಂತರ ಬಾಳೆಲೆ, ಪೊನ್ನಪಸಂತೆ, […]