ವಿರಾಜಪೇಟೆಯ ಸೆಂಟ್ ಆನ್ಸ್ ಕಾಲೇಜಿನಲ್ಲಿ ರಕ್ತದಾನ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ

ವಿರಾಜಪೇಟೆ: ಪ್ರತಿಯೊಬ್ಬರು ರಕ್ತದಾನವನ್ನು ಸಾಮಾಜಿಕ ಜವಾಬ್ದಾರಿ ಎಂದು ಅರಿತುಕೊಳ್ಳಬೇಕು ಎಂದು ಮಡಿಕೇರಿಯ ಜಿಲ್ಲಾ ಆಸ್ಪತ್ರೆಯ ರಕ್ತ ನಿಧಿ ಕೇಂದ್ರದ ಮುಖ್ಯಸ್ಥರಾದ ಡಾ. ಕರುಂಬಯ್ಯ ರವರು ಅಭಿಪ್ರಾಯಪಟ್ಟರು. ಅವರು ವಿರಾಜಪೇಟೆ ಪಟ್ಟಣದ ಸೆಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕ, ಎನ್ ಎಸ್ ಎಸ್ ಘಟಕ, ರೆಡ್ ರಿಬ್ಬನ್ ಕ್ಲಬ್ ಹಾಗೂ ಮಡಿಕೇರಿಯ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಜಿಲ್ಲಾಸ್ಪತ್ರೆ ಗಳ ಸಹಯೋಗದಲ್ಲಿ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ರಕ್ತದಾನ ಶಿಬಿರ ಹಾಗೂ ಉಚಿತ ಆರೋಗ್ಯ ತಪಾಸಣಾ […]
ಏಡ್ಸ್ ಬಗ್ಗೆ ಜಾಗೃತಿ ಮೂಡಿದಾಗ ಮಾತ್ರ ಅದರ ಸಂಪೂರ್ಣ ನಿರ್ಮೂಲನೆ ಸಾಧ್ಯ : ಡಾ. ಸನತ್ ಕುಮಾರ್

ವೀರಾಜಪೇಟೆ : ಹೆಚ್ಐವಿ / ಏಡ್ಸ್ ಕುರಿತು ಪ್ರತಿಯೊಬ್ಬರಲ್ಲಿಯೂ ಜಾಗೃತಿ ಮೂಡಿದಾಗ ಮಾತ್ರ ಅದರ ಸಂಪೂರ್ಣ ನಿರ್ಮೂಲನೆ ಸಾಧ್ಯ ಎಂದು ಕೊಡಗು ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ಅಧಿಕಾರಿ ಡಾ. ಸನತ್ ಕುಮಾರ್ ಅಭಿಪ್ರಾಯಪಟ್ಟರು. ಕೊಡಗು ಜಿಲ್ಲಾ ಪಂಚಾಯತ್, ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆಂಷನ್ ಸೊಸೈಟಿ, ವಿರಾಜಪೇಟೆ ತಾಲೂಕು ಆರೋಗ್ಯ ಇಲಾಖೆ ಹಾಗೂ ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ […]
ವೀರಾಜಪೇಟೆ ಸೆಂಟ್ ಆನ್ಸ್ ಕಾಲೇಜಿನಲ್ಲಿ ಎಂ.ಕಾಂ ಪ್ರವೇಶಾತಿ ಆರಂಭ

ವೀರಾಜಪೇಟೆ : ವೀರಾಜಪೇಟೆಯ ಸೆಂಟ್ ಆನ್ಸ್ ಕಾಲೇಜಿನಲ್ಲಿ ಎಂ.ಕಾಂ. ಸ್ನಾತಕೋತ್ತರ ವಿಭಾಗಕ್ಕೆ 2025 -26ನೇ ಸಾಲಿಗೆ ಪ್ರವೇಶಾತಿ ಆರಂಭವಾಗಿದೆ. ನುರಿತ ಉಪನ್ಯಾಸಕರು, ಸುಸಜ್ಜಿತ ಕೊಠಡಿ, ಐಸಿಟಿ ತರಗತಿ, ಗ್ರಂಥಾಲಯ ವ್ಯವಸ್ಥೆ, ವೈಫೈ, ಕೆ ಸೆಟ್ ಹಾಗೂ ನೆಟ್ ಪರೀಕ್ಷೆಗಳಿಗೆ ತರಬೇತಿ ನೀಡಲಾಗುತ್ತಿದೆ. ಜೊತೆಗೆ ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣಗಳಲ್ಲಿ ವಿಚಾರ ಮಂಡನೆ, ಇಂಡಸ್ಟ್ರಿಯಲ್ ವಿಸಿಟ್, ಹಾಗೂ ಇಂಟರ್ನ್ಶಿಪ್, ಬೋಧನಾ ಕೌಶಲ್ಯ ತರಬೇತಿ, ಸೆಮಿನಾರ್, ಫೆಸ್ಟ್ಗಳಲ್ಲಿ ಪಾಲ್ಗೊಳ್ಳುವಿಕೆ, ಹಾಗೂ ಪ್ರಾಯೋಗಿಕ ತರಬೇತಿಗಳಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. […]