ಅಮ್ಮತ್ತಿ ಸಂತ ಅಂತೋಣಿ ದೇವಾಲಯದ ಧರ್ಮಗುರುಗಳಾಗಿ ರೆ.ಫಾ.ಮದಲೈ ಮುತ್ತು ಅಧಿಕಾರ ಸ್ವೀಕಾರ

ವಿರಾಜಪೇಟೆ: ಸಮೀಪದ ಅಮ್ಮತ್ತಿಯ (Ammatthi) ಸಂತ ಅಂತೋಣಿ ದೇವಾಲಯದ ಪ್ರಧಾನ ಧರ್ಮಗುರುಗಳಾಗಿ ರೆ. ಫಾ. ಮದಲೈ ಮುತ್ತು ರವರು ರೆ. ಫಾ. ರೈಮಂಡ್ ರವರಿಂದ ಅಧಿಕಾರವನ್ನು ಸ್ವೀಕರಿಸಿದರು. ವಿರಾಜಪೇಟೆ ವಲಯದ ಶ್ರೇಷ್ಠ ಗುರುಗಳು ಹಾಗೂ ಸಂತ ಅನ್ನಮ್ಮ ದೇವಾಲಯದ ಪ್ರಧಾನ ಗುರುಗಳಾದ ರೆ. ಫಾ. ಜೇಮ್ಸ್ ಡೊಮಿನಿಕ್ ರವರು ಅಧಿಕಾರ ಸ್ವೀಕಾರದ ಧಾರ್ಮಿಕ ಪ್ರಾರ್ಥನಾ ವಿಧಿಯನ್ನು ನೆರವೇರಿಸಿದರು. ರೆ. ಫಾ. ಮದಲೈ ಮುತ್ತು ರವರು ಕಳೆದ 22 ವರ್ಷಗಳಿಂದ ಕೊಡಗು ಜಿಲ್ಲೆಯಲ್ಲಿಯೇ ಧಾರ್ಮಿಕ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ […]