ಬೆಂಗಳೂರಿನಲ್ಲಿ ಕೊಡಗಿನ ಯುವಕ ಆತ್ಮಹತ್ಯೆ

A young man from Kodagu committed suicide in Bengaluru.

ಸುಂಟಿಕೊಪ್ಪ ಸಮೀಪದ ಕಂಬಿಬಾಣೆ ಕಾಲೋನಿ ನಿವಾಸಿ ಸುರೇಶ್ ಹಾಗೂ 7ನೇ ಹೊಸಕೋಟೆ ಗ್ರಾಮ ಪಂಚಾಯಿತಿ ಸದಸ್ಯೆ ಚಂದ್ರಾವತಿರವರ ಪುತ್ರ ಗಗನ್ (21) ಎಂಬುವವರು ನೆನ್ನೆ ರಾತ್ರಿ ಬೆಂಗಳೂರಿನಲ್ಲಿ(Bangalore) ತಾನು ವಾಸವಿದ್ದ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ (Sucide)ಮಾಡಿಕೊಂಡಿದ್ದಾರೆ. ತಾಯಿಯ ಮುಖ ನೋಡುವ ಮೊದಲೇ ಇಹಲೋಕ ತ್ಯಜಿಸಿದ ಬೆಂಗಳೂರಿನಲ್ಲಿ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದ ಗಗನ್ ರೀಲ್ಸ್ ಕೂಡ ಮಾಡುತ್ತಿದ್ದರು. ಕಳೆದ ಎರಡು ದಿವಸಗಳಿಂದ ತಾಯಿಗೆ ಕರೆ ಮಾಡಿ ನನಗೆ ಹುಷಾರಿಲ್ಲ, ಬನ್ನಿ ಎಂದು ಪದೇ ಪದೇ ಕರೆದಿದ್ದ ಎನ್ನಲಾಗಿದೆ. […]