ಮಕ್ಕಳ ಬೌದ್ಧಿಕ ಮತ್ತು ಕ್ರೀಯಾಶೀಲ ಚಟುವಟಿಕೆಗೆ ಬೇಸಿಗೆ ಶಿಬಿರ ಸಹಕಾರಿ

ಮಕ್ಕಳ ಬೌದ್ಧಿಕ ಮತ್ತು ಕ್ರೀಯಾಶೀಲ ಚಟುವಟಿಕೆಗೆ ಬೇಸಿಗೆ ಶಿಬಿರ ಸಹಕಾರಿಯಾಗಿದ್ದು, ಬೇಸಿಗೆ ಅವಧಿಯಲ್ಲಿನ ಶಿಬಿರದ ಅವಕಾಶ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ರಂಗದಾಮಪ್ಪ ಅವರು ಹೇಳಿದರು. ಸರ್ಕಾರಿ ಬಾಲಕರ ಬಾಲಮಂದಿರದಲ್ಲಿ ರಾಜ್ಯ ಬಾಲಭವನ ಸೊಸೈಟಿ ಬೆಂಗಳೂರು, ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಬಾಲಭವನ ಸಮಿತಿ ಕೊಡಗು ಇವರ ಸಹಯೋಗದಲ್ಲಿ ಶುಕ್ರವಾರ 2025-26 ನೇ ಸಾಲಿನ ಉಚಿತ ಬೇಸಿಗೆ ಶಿಬರ (Summer camp) ಉದ್ಘಾಟಿಸಿ […]
ಮೇ 16 ರಿಂದ ಜಿಲ್ಲಾ ಮಟ್ಟದ ಬೇಸಿಗೆ ಶಿಬಿರ

ಮಡಿಕೇರಿ:- ಪ್ರಸಕ್ತ (2025-26) ಸಾಲಿನಲ್ಲಿ ಜಿಲ್ಲಾ ಮಟ್ಟದ ಉಚಿತ ಬೇಸಿಗೆ ಶಿಬಿರವು ಕೊಡಗು ಜಿಲ್ಲಾ ಬಾಲಭವನ ಸಮಿತಿ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದೊಂದಿಗೆ ಮೇ, 16 ರಿಂದ 30 ರವರೆಗೆ “ಯುವಜನ ಕ್ರೀಡಾ ಸಬಲೀಕರಣ ಇಲಾಖಾ ವ್ಯಾಪ್ತಿಯ ಯೋಗ ತರಭೇತಿಯ ಸಭಾಂಗಣ”ದಲ್ಲಿ ನಡೆಯಲಿದೆ. ಈ ಶಿಬಿರದಲ್ಲಿ 05 ರಿಂದ 16 ವರ್ಷದ ಮಕ್ಕಳು ಭಾಗವಹಿಸಿ ಅವರಲ್ಲಿರುವ ಸುಪ್ತ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವುದರ ಮೂಲಕ ಅವರಲ್ಲಿ ಆತ್ಮಸ್ಥೈರ್ಯ, ಭರವಸೆ ದೃಢವಾದ ವ್ಯಕ್ತಿತ್ವ, ವಿಚಾರವಂತಿಕೆ, ಕಲಾಪ್ರತಿಭೆಯನ್ನು […]