ನಾಡಹಬ್ಬ ಮೈಸೂರು ದಸರಾ 2025 – ಉದ್ಘಾಟನೆಗೆ ಬಾನು ಮುಷ್ತಾಕ್ಗೆ ಸುಪ್ರೀಂ ಅಸ್ತು..!

ಬೆಂಗಳೂರು : ನಾಡಹಬ್ಬ ಮೈಸೂರು ದಸರಾ 2025 ಮಹೋತ್ಸವವನ್ನು ಸಾಹಿತಿ ಬಾನು ಮುಷ್ತಾಕ್ ಉದ್ಘಾಟಿಸುವುದಕ್ಕೆ ತಡೆ ನೀಡಬೇಕೆಂದು ಸಲ್ಲಿಕೆಯಾಗಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಬೂಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್ ಅವರಿಗೆ ಆಹ್ವಾನ ನೀಡಿದ್ದ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲಾಗಿತ್ತು. ಅದನ್ನು ವಜಾಗೊಳಿಸಿದ ಕೋರ್ಟ್ ದಸರಾ ಉದ್ಘಾಟಿಸಲು ಬಾನು ಮುಷ್ತಾಕ್ ಅವರಿಗೆ ಅನುಮತಿ ನೀಡಿದೆ. ನ್ಯಾಯಮೂರ್ತಿ ವಿಕ್ರಮ್ ನಾಥ್ ಮತ್ತು ನ್ಯಾ.ಸಂದೀಪ್ ಮೆಹ್ತಾ ಅವರಿದ್ದ ಪೀಠ ಕರ್ನಾಟಕ ಹೈಕೋರ್ಟ್ ಆದೇಶವನ್ನು […]
ರದ್ದಾಗುತ್ತಾ ನಟ ದರ್ಶನ್, ಪವಿತ್ರಾ ಜಾಮೀನು..? ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆ – ಅಂತಿಮ ಆದೇಶದ ಮೇಲೆ ಎಲ್ಲರ ಕುತೂಹಲ..!

ನವದೆಹಲಿ: ನಟ ದರ್ಶನ್ಗೆ ನೀಡಿದ್ದ ಜಾಮೀನು ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಸುಪ್ರೀಂ ಕೋರ್ಟ್ನಲ್ಲಿ ಪೂರ್ಣಗೊಂಡಿದ್ದು, ಅಂತಿಮ ತೀರ್ಪನ್ನು ಮುಂದಿನ ವಾರಕ್ಕೆ ಕಾಯ್ದಿರಿಸಿದೆ.ರೇಣುಕಾಸ್ವಾಮಿ ಹತ್ಯೆ ಕೇಸ್ನಲ್ಲಿ ನಟ ದರ್ಶನ್ (Darshan) ಹಾಗೂ ಇತರರಿಗೆ ಹೈಕೋರ್ಟ್ ಜಾಮೀನು ನೀಡಿದ್ದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ಆರೋಪಿಗಳಾದ ಪವಿತ್ರಾ ಗೌಡ(A1), ದರ್ಶನ್(A2), ಪ್ರದೂಷ್(A14), ಲಕ್ಷ್ಮಣ್(A12), ನಾಗರಾಜ್(A11), ಅನುಕುಮಾರ್(A7), ಜಗದೀಶ್(A6)ಗೆ ಹೈಕೋರ್ಟ್ ಜಾಮೀನು ನೀಡಿತ್ತು. ಇದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೊರ್ಟ್ನಲ್ಲಿ ಪ್ರಶ್ನಿಸಿತ್ತು. ಇಂದು ವಾದ ಪ್ರತಿ […]