ಮೈಸೂರು ದಸರಾ ಉದ್ಘಾಟನೆ ವಿವಾದ : ಬಾನು ಮುಷ್ತಾಕ್ ಮುಸ್ಲಿಂ ಅನ್ನುವ ಕಾರಣಕ್ಕೆ ವಿರೋಧಿಸುತ್ತಿಲ್ಲ – ಮಾಜಿ ಸಂಸದ ಪ್ರತಾಪ್ ಸಿಂಹ

ಮೈಸೂರು : ಬಾನು ಮುಷ್ತಾಕ್ ಮುಸ್ಲಿಂ ಅನ್ನುವ ಕಾರಣಕ್ಕೆ ನಾನು ದಸರಾ ಉದ್ಘಾಟನೆಗೆ ವಿರೋಧ ಪಡಿಸುತ್ತಿಲ್ಲ. ಹಿಂದುಗಳ ಅರಿಶಿಣ ಕುಂಕುಮದ ಕುರಿತಾಗಿನ ಅವರ ನಿಲುವಿನ ಬಗ್ಗೆ ನಮ್ಮ ಆಕ್ಷೇಪ ಇರುವುದು ಅಂತ ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಬಾನು ಮುಷ್ತಾಕ್ ಬುಕರ್ ಪ್ರಶಸ್ತಿ ಗೆದ್ದಾಗ ನಾವೆಲ್ಲ ಅವರನ್ನು ಅಭಿನಂದಿಸಿದ್ದೇವೆ. ಆದರೆ ದಸರಾ ಉದ್ಘಾಟನೆಗೆ ಅವರನ್ನು ಆಯ್ಕೆ ಮಾಡಿದ ಸಂದರ್ಭದಲ್ಲಿ ನಮ್ಮ ನಿಲುವನ್ನು ಸ್ಪಷ್ಟವಾಗಿ ಹೇಳಿದ್ದು, ವಿರೋಧವನ್ನೂ ವ್ಯಕ್ತಪಡಿಸಿದ್ದೇವೆ. ಅವರಿಗೆ ಹಿಂದುಗಳ ಆಚರಣೆ, […]