ವಿರಾಜಪೇಟೆ ತಾಲ್ಲೂಕು ಪಂಚಾಯಿತಿ ಸಾಮಾನ್ಯ ಸಭೆ

Virajpet

ಮಡಿಕೇರಿ:- ವಿರಾಜಪೇಟೆ (Virajpet) ತಾಲ್ಲೂಕು ಪಂಚಾಯಿತಿ ಸಾಮಥ್ರ್ಯ ಸೌಧದಲ್ಲಿ ವಿರಾಜಪೇಟೆ ತಾಲ್ಲೂಕು ಆಡಳಿತಾಧಿಕಾರಿ ಹಾಗೂ ಜಿಂ.ಪಂ.ಉಪ ಕಾರ್ಯದರ್ಶಿ ಅಬ್ದುಲ್ ನಬೀ ಅವರ ನೇತೃತ್ವದಲ್ಲಿ ಜರುಗಿತು. ಮುಂದಿನ ದಿನಗಳಲ್ಲಿ ಮಳೆಗಾಲ ಪ್ರಾರಂಭವಾಗುತ್ತಿದ್ದು, ಮುಂಜಾಗ್ರತೆಯಾಗಿ ಸಾಂಕ್ರಮಿಕ ರೋಗಗಳನ್ನು ತಡೆಗಟ್ಟಲು ಸಿದ್ದರಾಗಿ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು. ಕುಡಿಯುವ ನೀರಿಗೆ ಸಂಬಂಧಿಸಿದಂತೆ ಜಲಜೀವನ್ ಮಿಷನ್ ಬ್ಯಾಚ್ 1, ಬ್ಯಾಚ್ 2 ಹಾಗೂ ಬ್ಯಾಚ್ 3 ಕಾಮಗಾರಿಗಳನ್ನು ತುರ್ತಾಗಿ ಪೂರ್ಣಗೊಳಿಸಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ನೋಡಿಕೊಳ್ಳಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು. […]