ತೆರಾಲು ಬಳಿ ಹುಲಿ ಸೆರೆಹಿಡಿಯುವ ಕಾರ್ಯಾಚರಣೆ: ಸ್ಥಳಕ್ಕೆ ಎ.ಎಸ್.ಪೊನ್ನಣ್ಣ ಭೇಟಿ

Tiger capture operation

ಕೊಡಗು ಜಿಲ್ಲೆಯ ಬಿರುನಾಣಿ ಗ್ರಾ.ಪಂ.ವ್ಯಾಪ್ತಿಯ ತೆರಾಲು ಗ್ರಾಮ ವ್ಯಾಪ್ತಿ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕೈಗೊಳ್ಳಲಾಗಿರುವ ‘ಹುಲಿ (Tiger) ಹಿಡಿಯುವ ಕಾರ್ಯಾಚರಣೆ’ ಸ್ಥಳಕ್ಕೆ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಮಂಗಳವಾರ ಭೇಟಿ ನೀಡಿ ವೀಕ್ಷಿಸಿದರು. ಹುಲಿ ಸೆರೆಹಿಡಿಯುವ ಕಾರ್ಯಚರಣೆ ಸಂಬಂಧ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ಸ್ಥಳೀಯರ ಜೊತೆ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಸುದೀರ್ಘ ಚರ್ಚಿಸಿದರು. ತೆರಾಲು, ಟಿ.ಶೆಟ್ಟಿಗೇರಿ, ಶ್ರೀಮಂಗಲ ಸೇರಿದಂತೆ ಸುತ್ತಮುತ್ತಲಿನ ವ್ಯಾಪ್ತಿಯಲ್ಲಿ ಹುಲಿಯು ಆಗಾಗ ಕಾಣಿಸಿಕೊಳ್ಳುತ್ತಿದ್ದು, […]