ಮನೆಗಳಿಂದಲೇ ಆರಂಭವಾಗಲಿ ಪರಿಸರ ಸ್ವಚ್ಛತೆಯ ಜಾಗೃತಿ: ವಿರಾಜಪೇಟೆಯಲ್ಲಿ ಅರ್ಥಪೂರ್ಣ ‘ವನಮಹೋತ್ಸವ’

Tree Plantation

ವಿರಾಜಪೇಟೆ: ಪರಿಸರ ಸ್ವಚ್ಛತೆ ಮತ್ತು ಸಂರಕ್ಷಣೆಯ ಪರಿಪಾಠವು ಪ್ರತಿಯೊಬ್ಬರ ಮನೆಗಳಿಂದಲೇ ಆರಂಭವಾಗಬೇಕು. ಮನೆಯಲ್ಲಿ ಸ್ವಚ್ಛತೆಯ ಜಾಗೃತಿ ಮೂಡಿದಾಗ ಮಾತ್ರ ಸಮಾಜದಲ್ಲಿಯೂ ಸ್ವಚ್ಛ ಪರಿಸರ ನಿರ್ಮಾಣ ಸಾಧ್ಯ ಎಂದು ವಿರಾಜಪೇಟೆ ತಾಲೂಕು ತಹಸಿಲ್ದಾರ್ ಪ್ರವೀಣ್ ಕುಮಾರ್ ಅವರು ಅಭಿಪ್ರಾಯಪಟ್ಟಿದ್ದಾರೆ. ವಿರಾಜಪೇಟೆಯ ತಾಲೂಕು ಕಚೇರಿಯ ಆವರಣದಲ್ಲಿ ತಾಲೂಕು ಆಡಳಿತ, ವಿರಾಜಪೇಟೆ ಪತ್ರಕರ್ತರ ವೇದಿಕೆ, ನ್ಯೂಸ್ 3 ಡಿಜಿಟಲ್ ಮೀಡಿಯಾ ಹಾಗೂ ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್.ಎಸ್.ಎಸ್ ಮತ್ತು ಯುವ ರೆಡ್ ಕ್ರಾಸ್ ಘಟಕದ ಸಹಯೋಗದಲ್ಲಿ ಆಯೋಜಿಸಲಾಗಿದ್ದ ‘ವನಮಹೋತ್ಸವ’ ಕಾರ್ಯಕ್ರಮದಲ್ಲಿ […]