ಸೈಂಟ್ ಆ್ಯನ್ಸ್ ಪದವಿ ಕಾಲೇಜು ಎನ್ಎಸ್ಎಸ್ ಶಿಬಿರ ಉದ್ಘಾಟನಾ ಕಾರ್ಯಕ್ರಮ

ಯಾವುದೇ ಫಲಾಪೆಕ್ಷೆ ಇಲ್ಲದೆ ಮಾಡುವ ನಿಶ್ವಾರ್ಥ ಸೇವೆಯು ಸಮಾಜದಲ್ಲಿ ಶಾಶ್ವತವಾಗಿ ಉಳಿಯುತ್ತದೆ ಎಂದು ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಅಚ್ಚಪಂಡ ಮಹೇಶ್ ಗಣಪತಿ ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ಸಂತ ಅನ್ನಮ್ಮ ಪದವಿ ಕಾಲೇಜು ವಿರಾಜಪೇಟೆ ಕೊಡಗು ವಿಶ್ವವಿದ್ಯಾಲಯ ರಾಷ್ಟ್ರೀಯ ಸೇವಾ ಯೋಜನಾ (NSS) ಘಟಕದ ವತಿಯಿಂದ ಬೇಟೋಳಿ ಗ್ರಾಮ ಹೆಗ್ಗಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ 2024-25 ನೇ ಸಾಲೀನ ವಾರ್ಷಿಕ ಶಿಭಿರದ ಉದ್ಘಾಟನಾ ಕಾರ್ಯಕ್ರಮ ಮಂಗಳವಾರ ನಡೆಯಿತು. ಶಿಬಿರವನ್ನು ಹೂ ಗಿಡಕ್ಕೆ ನೀರು ಎರೆಯುವ […]
ಮಾ.4 ರಿಂದ ಸೈಂಟ್ ಆ್ಯನ್ಸ್ ಪದವಿ ಕಾಲೇಜು ಎನ್ಎಸ್ಎಸ್ ಶಿಬಿರ

ವಿರಾಜಪೇಟೆ: ಮಾರ್ಚ್, 04 ರಿಂದ 10 ರವರೆಗೆ ವಿರಾಜಪೇಟೆಯ ಸೈಂಟ್ ಆ್ಯನ್ಸ್ ಪದವಿ ಕಾಲೇಜು ವತಿಯಿಂದ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರವು (NSS Camp) ವಿರಾಜಪೇಟೆ ತಾಲ್ಲೂಕು ಹೆಗ್ಗಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ. ಮಾರ್ಚ್, 04 ರಂದು ಬೆಳಗ್ಗೆ 11 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದೆ. ಬೇಟೋಳಿ ಗ್ರಾ.ಪಂ. ಅಧ್ಯಕ್ಷರಾದ ಅಚ್ಚಪಂಡ ಎಂ.ಬೋಪಣ್ಣ, ವಿಧಾನ ಪರಿಷತ್ ಸದಸ್ಯರಾದ ಮಂಡೇಪಂಡ ಸುಜಾ ಕುಶಾಲಪ್ಪ, ಹೆಗ್ಗಳ ಸ.ಹಿ.ಪ್ರಾ.ಶಾಲೆಯ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ರಾಜೇಶ್ ಬಿ.ಆರ್. […]