ಸುಸ್ಥಿರ ಜಿಲ್ಲಾ ಅಭಿವೃದ್ಧಿ ಯೋಜನೆ ಕುರಿತು ಮಾಹಿತಿ ಕಾರ್ಯಗಾರ

workshop

ಮಡಿಕೇರಿ:-ಜಿಲ್ಲಾ ಮಾನವ ಅಭಿವೃದ್ಧಿ ವರದಿ ಹಾಗೂ ಸುಸ್ಥಿರ ಜಿಲ್ಲಾ ಅಭಿವೃದ್ಧಿ ದೂರದೃಷ್ಟಿ ಯೋಜನೆ ತರಬೇತಿ ಕಾರ್ಯಾಗಾರವು ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಇತ್ತೀಚೆಗೆ ನಡೆಯಿತು.ಕಾರ್ಯಾಗಾರವನ್ನು ಜಿಲ್ಲಾ ಪಂಚಾಯಿತಿ ಸಿಇಒ ಆನಂದ್ ಪ್ರಕಾಶ್ ಮೀನಾ ಅವರು ಉದ್ಘಾಟಿಸಿ ಮಾತನಾಡಿ ಜಿಲ್ಲಾ ಮಟ್ಟದ ಅಧಿಕಾರಿಗಳು ನೀಡುವ ಅಂಕಿ ಅಂಶ ವಿವರವನ್ನು ಮುಂದಿನ ಯೋಜನೆಗಳಿಗೆ, ಕೊಡಗು ಜಿಲ್ಲೆಯ ಅಭಿವೃದ್ಧಿಗೆ ಪೂರಕವಾಗಲಿದ್ದು, ವರದಿಗೆ ಸಂಬಂಧಿಸಿದ ನಿಖರವಾದ ಮಾಹಿತಿಯನ್ನು ಫೆಬ್ರವರಿ-2026 ರೊಳಗೆ ಸಂಬಂಧಿಸಿದ ಇಲಾಖೆ ಮಾಹಿತಿ ನೀಡಬೇಕು ಎಂದು ಅವರು ತಿಳಿಸಿದರು. ರಾಜ್ಯಮಟ್ಟದ ಸಂಪನ್ಮೂಲ […]

ಬೇಟಿ ಬಚಾವೋ ಬೇಟಿ ಪಡಾವೋ: ಬಾಲ್ಯ ವಿವಾಹ ನಿಷೇಧದ ಕುರಿತು ಮಾಹಿತಿ ಕಾರ್ಯಗಾರ

workshop

ಮಡಿಕೇರಿ:- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಧಿಕಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕಾರ್ಮಿಕ ಇಲಾಖೆ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಇವರ ಸಹಯೋಗದೊಂದಿಗೆ 2025-26 ನೇ ಸಾಲಿನ ಬೇಟಿ ಬಚಾವೋ ಬೇಟಿ ಪಡಾವೋ ಕಾಯಕ್ರಮದಡಿಯಲ್ಲಿ ಬಾಲ್ಯ ವಿವಾಹ ನಿಷೇಧದ ಕುರಿತು ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಯ ಶಾಲಾ ಮಕ್ಕಳಿಗೆ ಮಾಹಿತಿ ಕಾರ್ಯಗಾರವನ್ನು ಏರ್ಪಡಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಜಿಲ್ಲಾ ಮಹಿಳಾ ಸಬಲೀಕರಣ ಘಟಕದ […]

ಮಡಿಕೇರಿಯಲ್ಲಿ ಕುಣಿತ ಭಜನೆ ತರಬೇತಿ ಕಾರ್ಯಾಗಾರಕ್ಕೆ ಚಾಲನೆ – ಉತ್ಸಾಹದಿಂದ ಪಾಲ್ಗೊಂಡಿರುವ ಶಿಬಿರಾರ್ಥಿಗಳು..!

bhajana training

ಮಡಿಕೇರಿ : ಮಡಿಕೇರಿಯ (Madikeri) ಶ್ರೀ ರಾಮಾಂಜನೇಯ ಭಜನಾ ಮಂಡಳಿ ಹಾಗೂ ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ಮಡಿಕೇರಿಯಲ್ಲಿ ಹಮ್ಮಿಕೊಂಡಿರುವ ಕುಣಿತ ಭಜನಾ ತರಬೇತಿ ಶನಿವಾರ ಆರಂಭವಾಗಿದೆ.ಮಹದೇವಪೇಟೆಯ ಕಾಶಿಮಠ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಓಂಕಾರೇಶ್ವರ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಅಪ್ಪಾರಂಡ ಚುಮ್ಮಿ ದೇವಯ್ಯ ಮತ್ತಿತರೆ ಗಣ್ಯರು ಶಿಬಿರಕ್ಕೆ ಚಾಲನೆ ನೀಡಿದರು. ವಿದ್ಯಾರ್ಥಿಗಳು ಭಜನೆಯಲ್ಲಿ ನಿರಂತರವಾಗಿ ತೊಡಗಿಸಿಕೊಳ್ಳುವುದರಿಂದ ಶಾರೀರಿಕವಾಗಿ ಹಲವು ಅನುಕೂಲತೆಗಳನ್ನು ಪಡೆಯಬಹುದು. ಕುಣಿತ ಭಜನೆಯನ್ನು ಜಿಲ್ಲೆಯಲ್ಲಿ ಹೆಚ್ಚು ಪ್ರಚುರಪಡಿಸಿ ಹೆಚ್ಚಿನ ಸಂಖ್ಯೆಯಲ್ಲಿ ಜನತೆ ಇದರಲ್ಲಿ […]

ವಿರಾಜಪೇಟೆ ಕಾವೇರಿ ಕಾಲೇಜಿನಲ್ಲಿ ಅಣಬೆ ಬೇಸಾಯದ ಕುರಿತು ಕಾರ್ಯಗಾರ

Workshop on mushroom cultivation

ವಿರಾಜಪೇಟೆ ಕಾವೇರಿ ಕಾಲೇಜು (Cauvery College) ಹಾಗೂ ಗೋಣಿಕೊಪ್ಪಲು ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ ಕಾಲೇಜಿನ ವಿದ್ಯಾರ್ಥಿಗಳಿಗೆ ಒಂದು ದಿನದ ಅಣಬೆ (Mushroom) ಬೇಸಾಯದ ಕುರಿತ ಪ್ರಯೋಗಾತ್ಮಕವಾದ ಕಾರ್ಯಗಾರವು (Workshop) ಕಾಲೇಜಿನ ಕೌಸ್ತುಭ ಸಭಾಭವನದಲ್ಲಿ ಮಂಗಳವಾರ ನಡೆಯಿತು . ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಬೆನೆಡಿಕ್ಟ್ ಆರ್ ಸಲ್ದಾನ ಬಡತನದಲ್ಲಿ ಹುಟ್ಟೋದು ನಮ್ಮ ತಪ್ಪಲ್ಲ ಆದರೆ ಬಡವರಾಗಿ ಸಾಯುವುದು ನಮ್ಮ ತಪ್ಪು. ಪ್ರತಿಯೊಬ್ಬ ಮನುಷ್ಯ ಸಾಧಿಸುವ ಚಲವಿದ್ದರೆ ಹಲವಾರು ಅವಕಾಶಗಳಿವೆ . ಆರ್ಥಿಕ […]

ಕಾವೇರಿ ಕಾಲೇಜಿನಲ್ಲಿ ನಡೆದ ಹಾಕಿ ತೀರ್ಪುಗಾರರ ಕಾರ್ಯಾಗಾರ ಸಮಾರೋಪ

Hockey Referee Workshop

ವಿರಾಜಪೇಟೆ ಕಾವೇರಿ ಕಾಲೇಜು, ಕೊಡವ ಹಾಕಿ ಅಕಾಡೆಮಿ ಹಾಗೂ ಹಾಕಿ ಕರ್ನಾಟಕದ ಸಂಯುಕ್ತ ಆಶ್ರಯದಲ್ಲಿ ಕಾವೇರಿ ಕಾಲೇಜಿನ ಕೌಸ್ತುಭ ಸಭಾಭವನದಲ್ಲಿ ಗುರುವಿರ ನಡೆದ ಹಾಕಿ ತೀರ್ಪುಗಾರರ ಕಾರ್ಯಗಾರದ (Hockey Referee Workshop) ಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಸೋಮವಾರಪೇಟೆ ತಾಲೂಕು ಕೊಡವ ಹಾಕಿ ((Hockey) ಮಿಯ ಕಾರ್ಯನಿರತ ಉಪಾಧ್ಯಕ್ಷರಾದ ಕುಕ್ಕೆರ ಜಯ ಚಿನ್ನಪ್ಪ ಮಾತನಾಡಿ, ನಮ್ಮ ಕಾಲದ ಹಾಕಿ ಆಟಕ್ಕೂ ,ಈ ಕಾಲದ ಹಾಕಿಯ ಆಟಕ್ಕೂ ಬಹಳ ಬದಲಾವಣೆಯಾಗಿದೆ. ಈ ರೀತಿಯ ಕಾರ್ಯಗಾರಗಳು ನಡೆದಂತಹ ಸಂದರ್ಭದಲ್ಲಿ […]

ಕಾರ್ಯಗಾರ: ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣೆ

Workshop

ಮಡಿಕೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪೋಲಿಸ್ ಇಲಾಖೆ, ಹಾಗೂ ಮಹಿಳಾ (Women) ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಸಹಯೋಗದೊಂದಿಗೆ 2024-25ನೇ ಸಾಲಿನ “ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆ-2005 ಹಾಗೂ ನಿಯಮ-2006ರ ಅನುಷ್ಟಾನದಲ್ಲಿ ಭಗಿದಾರ ಇಲಾಖೆಗಳ ಪಾತ್ರ ಕುರಿತು ಎರಡು ದಿನಗಳ ಓರಿಯಂಟೇಷನ್ ತರಬೇತಿ ಕಾರ್ಯಗಾರ (Workshop) ವನ್ನು ಮಡಿಕೇರಿ ನಗರದ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮವನ್ನು ಹಿರಿಯ ಸಿವಿಲ್ […]