ಆಪ್ತಮಿತ್ರ ಬಳಗ ಮೂರ್ನಾಡು ವತಿಯಿಂದ ಫೆ. 1 ರಂದು ಯಕ್ಷೋತ್ಸವ

Yakshotsava

ನಾಪೋಕ್ಲು: ಆಪ್ತಮಿತ್ರ ಬಳಗದ ಸೇವಾರ್ಥವಾಗಿ ಇದೇ ಫೆ ತಾ.1. ಆದಿತ್ಯವಾರದಂದು ಮೂರ್ನಾಡಿನಲ್ಲಿ ಸಂಪೂರ್ಣ ಶ್ರೀ ದೇವಿ ಮಹಾತ್ಮೆ ಎಂಬ ಯಕ್ಷಗಾನ ಬಯಲಾಟ ನಡೆಯಲಿದೆ. ಎಂದು ಆಪ್ತಮಿತ್ರ ಬಳಗ ಮೂರ್ನಾಡು ಇದರ ಆಯೋಜಕ ಚಂದ್ರಶೇಖರ್ ಕುಲಾಲ್ ಮೂರ್ನಾಡು ಅವರು ಹೇಳಿದರು. ಮೂರ್ನಾಡು ಪಟ್ಟಣದಲ್ಲಿ ಆಯೋಜಿಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಶ್ರೀ ಕೋದಂಡರಾಮ ಕೃಪಾಪೋಷಿತ ಯಕ್ಷಗಾನ ಮಂಡಳಿ ಹನುಮಗಿರಿ ತೆಂಕುತಿಟ್ಟಿನ ಗಜಮೇಳವೆಂದೇ ಪ್ರಸಿದ್ಧಿ ಪಡೆದ ಇವರಿಂದ ಫೆ ತಾ.1. ರ0ದು ಮೂರ್ನಾಡಿನ ಪಾಂಡಾಣೆ ನಾಡ್ ಮಂದ್, ಶಾಲಾ ಮೈದಾನದಲ್ಲಿ ಸೇವಾರ್ಥವಾಗಿ […]