ಯೋಗದ ಮಹತ್ವ ಕುರಿತು ‘ಜಾಗೃತಿ ಜಾಥ ಹಾಗೂ ಯೋಗ ಪ್ರದರ್ಶನ’

ಮಡಿಕೇರಿ:- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ, ವಿವಿಧ ಯೋಗ ಸಂಸ್ಥೆ ಸಹಯೋಗದಲ್ಲಿ ಅಂತರರಾಷ್ಟ್ರೀಯ ಯೋಗ (Yoga) ದಿನಾಚರಣೆ ಪ್ರಯುಕ್ತ ಹಸಿರು ಯೋಗ, ಶ್ರಮದಾನ, ಸ್ವಚ್ಛತಾ ಅಭಿಯಾನ ಮತ್ತು ಸಸಿ ನೆಡುವ ಕಾರ್ಯಕ್ರಮವು ಮಂಗಳವಾರ ನಗರದ ಗಾಂಧಿ ಮೈದಾನ ಹಾಗೂ ಗಾಂಧಿ ಭವನದಲ್ಲಿ ನಡೆಯಿತು. ನಗರದ ಗಾಂಧಿ ಮೈದಾನದಲ್ಲಿ ಸ್ವಚ್ಚತಾ ಅಭಿಯಾನಕ್ಕೆ ನಗರಸಭಾ ಸದಸ್ಯರಾದ ಚಂದ್ರಶೇಖರ್ ಅವರು ಚಾಲನೆ ನೀಡಿದರು. ಬಳಿಕ ಗಾಂಧಿ ಮೈದಾನದಿಂದ ಗಾಂಧಿ ಭವನದವರೆಗೆ ಯೋಗದ ಮಹತ್ವ ಕುರಿತು ‘ಜಾಗೃತಿ ಜಾಥ’ ಜರುಗಿತು. ನಗರದ […]