ಮಡಿಕೇರಿ : ಪ್ರಕೃತಿ ಚಿಕಿತ್ಸಾ ಜಾಗೃತಿ ಶಿಬಿರದ ಸಮಾರೋಪ

ಮಡಿಕೇರಿ : 08ನೇ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನಾಚರಣೆ ಅಂಗವಾಗಿ ನವೆಂಬರ್ ೧೦ ರಿಂದ ನವಂಬರ್ ೧೮ರವರೆಗೆ ಕೊಡಗು ಜಿಲ್ಲೆಯಲ್ಲಿ ನಡೆದ ಪ್ರಕೃತಿ ಚಿಕಿತ್ಸಾ ಜಾಗೃತಿ ಶಿಬಿರದ ಸಮಾರೋಪ ಸಮಾರಂಭ ನಗರದ ಜಿಲ್ಲಾ ಆಯುಷ್ ಆಸ್ಪತ್ರೆಯಲ್ಲಿ ನಡೆಯಿತು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೇಂದ್ರ ಆಯುಷ್ ಇಲಾಖೆ, ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯ ಹಾಗೂ ಭಾರತೀಯ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಪದವೀಧರರ ಸಂಘ ಇವರ ಸಹಯೋಗದೊಂದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗಡೆಯವರ […]