ಭಜನೆ, ನೃತ್ಯ, ಹಾಡು – ಸುಂದರ ಪರಿಸರದಲ್ಲಿ ಮೇಳೈಸಿದ ದೀಪಾವಳಿ ಸಂಭ್ರಮ..!

ಮಡಿಕೇರಿ : ಶ್ರೀ ರಾಮಾಂಜನೇಯ ಭಜನಾ ತಂಡ, ಆರೋಹಣ, ಯೋಗ ಭಾರತಿ ಬಳಗದ ವಾರ್ಷಿಕ ದೀಪಾವಳಿ ಸಂಭ್ರಮ ಮಂಗಳವಾರ ರಾತ್ರಿ ವರ್ಣರಂಜಿತವಾಗಿ ಜರುಗಿತು. ಮಡಿಕೇರಿ ಹೊರವಲಯದ ಅಭಿರತಿ ಸ್ಟೇನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೂರು ತಂಡದ ಸದಸ್ಯರು ಸಂಭ್ರಮದಿಂದ ಪಾಲ್ಗೊಂಡಿದ್ದರು. ಭಜನೆ, ನೃತ್ಯ, ಗಾಯನ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಿತು. ಅಭಿರತಿ ಮಾಲೀಕರಾದ ಜಯಂತಿ ಸಂಜಯ್‌ ದಂಪತಿ ದೀಪ ಬೆಳಗಿ ಕಾರ್ಯಕ್ರಮಕ್ಕೆ ಚಾಲನೆ ನೀಡದಿರು. ಸವಿತಾ ತಂಡದವರು ಪೂಜೆ, ಮಂಗಳಾರತಿ ನೆರವೇರಿಸಿದರು. ಅತಿಥಿಯಾಗಿ ಪತ್ರಕರ್ತ ಕಿಶೋರ್‌ ರೈ ಕತ್ತಲೆಕಾಡು […]

ಮಡಿಕೇರಿ : ಪ್ರಕೃತಿ ಚಿಕಿತ್ಸಾ ಜಾಗೃತಿ ಶಿಬಿರದ ಸಮಾರೋಪ

ಮಡಿಕೇರಿ : 08ನೇ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನಾಚರಣೆ ಅಂಗವಾಗಿ ನವೆಂಬರ್ ೧೦ ರಿಂದ ನವಂಬರ್ ೧೮ರವರೆಗೆ ಕೊಡಗು ಜಿಲ್ಲೆಯಲ್ಲಿ ನಡೆದ ಪ್ರಕೃತಿ ಚಿಕಿತ್ಸಾ ಜಾಗೃತಿ ಶಿಬಿರದ ಸಮಾರೋಪ ಸಮಾರಂಭ ನಗರದ ಜಿಲ್ಲಾ ಆಯುಷ್ ಆಸ್ಪತ್ರೆಯಲ್ಲಿ ನಡೆಯಿತು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೇಂದ್ರ ಆಯುಷ್ ಇಲಾಖೆ, ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯ ಹಾಗೂ ಭಾರತೀಯ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಪದವೀಧರರ ಸಂಘ ಇವರ ಸಹಯೋಗದೊಂದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗಡೆಯವರ […]

ಯೋಗಾಸನದಲ್ಲಿ ಹೊಸದಾಗಿ ಮೂರು ವಿಶ್ವ ದಾಖಲೆ ಮಾಡಿದ ಮದೆನಾಡಿನ ಬಿ.ಕೆ. ಸಿಂಚನಾ

ಮಡಿಕೇರಿ : ಯೋಗಾಸನದಲ್ಲಿ ಕೊಡಗಿನ ಸಿಂಚನಾ ಹೊಸದಾಗಿ ಮೂರು ವಿಶ್ವ ದಾಖಲೆ ಮಾಡಿದ್ದಾಳೆ. ಮದೆನಾಡಿನ ಬಿಜಿಎಸ್‌ ಶಾಲೆಯ ಆವರಣ ನೂತನ ದಾಖಲೆಗೆ ಸಾಕ್ಷಿಯಾಯಿತು. ಯೋಗಾಸನದಲ್ಲಿ ಈಗಾಗಲೆ 07 ವಿಶ್ವ ದಾಖಲೆ ಮಾಡಿದ್ದ ಸಿಂಚನಾ, ಮಂಗಳವಾರ ಮೂರು ಹೊಸ ದಾಖಲೆ ಸೃಷ್ಟಿಸುವ ಮೂಲಕ 10 ಜಾಗತಿಕ ದಾಖಲೆಯಲ್ಲಿ ತನ್ನ ಹೆಸರು ನಮೂದಿಸಿದ್ದಾರೆ. ಗೋಲ್ಡನ್‌ ಬುಕ್‌ ಆಫ್‌ ವರ್ಲ್ಡ್‌ ರೆಕಾರ್ಡ್‌ಗಾಗಿ ಶಾಲೆಯಲ್ಲಿ ವೇದಿಕೆ ಸಿದ್ಧವಾಗಿತ್ತು. ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದ ಸ್ವಾಮೀಜಿ ಸಮ್ಮುಖದಲ್ಲಿ, ಹಲವು ಗಣ್ಯರ ಉಪಸ್ಥಿತಿಯಲ್ಲಿ ಸಿಂಚನಾ ಹೊಸ […]

ಮೊದಲ ಬಾರಿ ಯೋಗ ಮಾಡ್ತಾ ಇದ್ದೀರಾ..? ಹಾಗಿದ್ರೆ ಈ ಬಗ್ಗೆ ಗಮನವಿರಲಿ..!

yoga practice

Coorg buzz health tips : ಯೋಗ (Yoga) ಮಾಡುವುದರಿಂದ ನಾವು ದೈಹಿಕ ಆರೋಗ್ಯ ಕಾಪಾಡಿಕೊಳ್ಳಬಹುದು. ಯೋಗವು ದೇಹ ಮತ್ತು ಮನಸನ್ನು ಶಾಂತಗೊಳಿಸಲು, ದೈಹಿಕ ಮಾನಸಿಕ ಸಮತೋಲನವನ್ನು ನಿರ್ವಹಿಸುತ್ತದೆ. ಆಧುನಿಕ ಯುಗದಲ್ಲಿ ಮನುಷ್ಯನಿಗೆ ಒತ್ತಡ ಹೆಚ್ಚಾಗಿದೆ. ಹೀಗಾಗಿ 20 ರಿಂದ 30 ನಿಮಿಷಗಳ ಕಾಲ ಯೋಗ ಮಾಡುವ ಮೂಲಕ ನೀವು ನಿಮ್ಮ ಜೀವನವನ್ನು ಉತ್ತಮಗೊಳಿಸಬಹುದು. ಬೆಳಗ್ಗೆ ಎದ್ದು ಯೋಗಾಭ್ಯಾಸ (Yoga practice) ಮಾಡುವುದರಿಂದ ಹಲವಾರು ರೀತಿಯ ಕಾಯಿಲೆಗಳನ್ನು ತಪ್ಪಿಸಬಹುದು. ಯೋಗ ಮಾಡುವಾಗ ನಾವು ಹಲವು ವಿಷಯವನ್ನು ನೆನಪಿನಲ್ಲಿಟ್ಟುಕೊಳ್ಳಬೇಕು. […]

ಯೋಗದ ಮಹತ್ವ ಕುರಿತು ‘ಜಾಗೃತಿ ಜಾಥ ಹಾಗೂ ಯೋಗ ಪ್ರದರ್ಶನ’

Yoga day

ಮಡಿಕೇರಿ:- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ, ವಿವಿಧ ಯೋಗ ಸಂಸ್ಥೆ ಸಹಯೋಗದಲ್ಲಿ ಅಂತರರಾಷ್ಟ್ರೀಯ ಯೋಗ (Yoga) ದಿನಾಚರಣೆ ಪ್ರಯುಕ್ತ ಹಸಿರು ಯೋಗ, ಶ್ರಮದಾನ, ಸ್ವಚ್ಛತಾ ಅಭಿಯಾನ ಮತ್ತು ಸಸಿ ನೆಡುವ ಕಾರ್ಯಕ್ರಮವು ಮಂಗಳವಾರ ನಗರದ ಗಾಂಧಿ ಮೈದಾನ ಹಾಗೂ ಗಾಂಧಿ ಭವನದಲ್ಲಿ ನಡೆಯಿತು. ನಗರದ ಗಾಂಧಿ ಮೈದಾನದಲ್ಲಿ ಸ್ವಚ್ಚತಾ ಅಭಿಯಾನಕ್ಕೆ ನಗರಸಭಾ ಸದಸ್ಯರಾದ ಚಂದ್ರಶೇಖರ್ ಅವರು ಚಾಲನೆ ನೀಡಿದರು. ಬಳಿಕ ಗಾಂಧಿ ಮೈದಾನದಿಂದ ಗಾಂಧಿ ಭವನದವರೆಗೆ ಯೋಗದ ಮಹತ್ವ ಕುರಿತು ‘ಜಾಗೃತಿ ಜಾಥ’ ಜರುಗಿತು. ನಗರದ […]