ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ: ಕೊಡಗಿನ ಶಾಸಕರ ವಿರುದ್ಧ ದೂರು!

BJP worker Vinay Somaiah

ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಗೋಣಿಮರೂರು ಗ್ರಾಮದ ಮೂಲದ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ (39) (Vinay Somaiah) ಆತ್ಮಹತ್ಯೆ ಪ್ರಕರಣ ಇದೀಗ ರಾಜಕೀಯ ತಿರುವು ಪಡೆದುಕೊಳ್ಳುತ್ತಿದೆ. ಕಾಂಗ್ರೆಸ್ ಶಾಸಕ ಹಾಗೂ ಸಿಎಂ ಸಿದ್ದರಾಮಯ್ಯ ಅವರ ಕಾನೂನು ಸಲಹೆಗಾರ ಪೊನ್ನಣ್ಣ ಅವರತ್ತ ಬಿಜೆಪಿ ನಾಯಕರು ಬೊಟ್ಟು ಮಾಡುತ್ತಿದ್ದಾರೆ ಮತ್ತು ತನಿಖೆಗೆ ಆಗ್ರಹಿಸಿದ್ದಾರೆ. ಆತ್ಮಹತ್ಯೆಗೆ ರಾಜಕೀಯ ಒತ್ತಡ ಮತ್ತು ಪೊಲೀಸ್ ಪ್ರಕರಣವೇ ಕಾರಣ ಎಂದು ಅವರು ಡೆತ್ ನೋಟ್‌ನಲ್ಲಿ ಆರೋಪಿಸಿದ್ದಾರೆ. ಸದ್ಯ ಇದಕ್ಕೆ ಸಂಬಂಧಿಸಿದಂತೆ ಮೃತನ ಸಹೋದರ ಜೀವನ್ […]