ವಿನಯ್‌ ಸೋಮಯ್ಯ ಆತ್ಮಹತ್ಯೆ ಪ್ರಕರಣ – ರೌಡಿಶೀಟರ್‌ ಹಾಕುವ ಬೆದರಿಕೆವೊಡ್ಡಿದ್ದ ಪೊಲೀಸ್‌ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ದೂರು..!

Share this post :

ಮಡಿಕೇರಿ : ವಿನಯ್ ಸೋಮಯ್ಯ(vinay somaiah) ಮತ್ತು ವಿಷ್ಣು ನಾಚಪ್ಪ) ವಿರುದ್ಧ ರೌಡಿ ಶೀಟರ್ ಹಾಕುವುದಾಗಿ ಹೇಳಿದ್ದ ಪೊಲೀಸ್ ಸಿಬ್ಬಂದಿ ವಿರುದ್ದ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಲಾಯಿತು. ಮೃತ ವಿನಯ್ ಸೋಮಯ್ಯ ಸಹೋದರ ಜೀವನ್ ಮಾಜಿ ಸಂಸದ ಪ್ರತಾಪ್ ಸಿಂಹ(pratap simha), ಮಾಜಿ ಶಾಸಕ ಕೆ.ಜಿ ಬೋಪಯ್ಯ(kg bopaiah), ಜಿಲ್ಲಾಧ್ಯಕ್ಷ ರವಿ ಕಾಳಪ್ಪ, ಪ್ರಮುಖರಾದ ಭಾರತೀಶ್, ರಾಬಿನ್ ದೇವಯ್ಯ ಹಾಗೂ ಪ್ರಮುಖ ಮುಖಂಡರು ಈ ಸಂದರ್ಭ ಇದ್ದರು.

coorg buzz
coorg buzz