ವಿರಾಜಪೇಟೆಯ ಉದ್ಯಮಿ ಗಾಂಧಿನಗರ ನಿವಾಸಿ ಶ್ರೀ ಮಂಜುನಾಥ್ ಮಲ್ಯ (ಮಂಜು )ಶಾಂತಲಾ ಎಜೆನ್ಸಿ ಮಾಲೀಕರು ಆಕಸ್ಮಿಕ ವಾಗಿ ಕಾಲುಜಾರಿ ತಮ್ಮ ಸ್ವಂತ ಕಟ್ಟಡದಿಂದ ಬಿದ್ದು ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಕೆಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
